ಕೊಪ್ಪಳ | ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ: ರಾಜ ನಾಯ್ಕ

Date:

ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ. ಯುವಜನ, ವಿದ್ಯಾರ್ಥಿ ಸಂಘಟನೆಗಳ ಕ್ರಿಯಾಶೀಲತೆಯಿಂದ ದೇಶದ ಗಂಡಾಂತರಗಳನ್ನು ಹೋಗಲಾಡಿಸಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ ನಾಯ್ಕ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಸಂಘಟನಾತ್ಮಕವಾಗಿ ಬೆಳೆಯಲು, ತಾವರಗೆರೆಯ ಬುದ್ಧ ವಿಹಾರದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಎರಡು ದಿನದ ಕರ್ಯಾಗಾರದಲ್ಲಿ ಮಾತನಾಡಿದರು.

“ಭವಿಷ್ಯವನ್ನ ರೂಪಿಸಿಕೊಳ್ಳಬೇಕಾದ ಇಂದಿನ ಯುವಕರು ದ್ವೇಷ ದಳ್ಳುರಿಗೆ ಬಲಿಯಾಗುತ್ತಿರುವುದು ನೋವಿನ ಸಂಗತಿ. ಧಾರ್ಮಿಕವಾದಿಗಳು‌ ಶಾಲೆ-ಕಾಲೇಜು ವಿದ್ಯಾರ್ಥಿಗಳನ್ನು ಧರ್ಮದ ನಶೆಯಲ್ಲಿ ಮಿಂದೇಳಿಸುತ್ತಿದ್ದು, ಅವರ ಮನದಾಳಲ್ಲಿ ವಿಷದ ಬೀಜ ಬಿತ್ತಿ ವಿದ್ಯಾರ್ಥಿ ಜೀವನವನ್ನೇ ನರಕದ ಕೂಪಕ್ಕೆ ತಳ್ಳುತ್ತಿದ್ದಾರೆ. ಇದನ್ನು ಕೆವಿಎಸ್ ಸಂಘಟನೆ ಕೆಲವು ದ್ವೇಷ ಹರಡುವ ಸಂಘಟನೆಗಳಿಂದ‌ ಹೊರ ತಂದು ಸುಭದ್ರ ದೇಶ‌ ಕಟ್ಟುವಲ್ಲಿ ಭಾಗಿಯಾಗುವಂತೆ ಪ್ರೇರೇಪಿಸಬೇಕು. ಅಂತಹ ಕೂಪದಿಂದ‌ ಹೊರ ತರಬೇಕಾದದ್ದೂ ಕೂಡ ಇಂತಹ ಸಂಘಟನೆಗಳ ಪ್ರಮುಖ ಪಾತ್ರವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೆವಿಎಸ್ 1 1


ಸಿರಾಜ್ ಅಹ್ಮದ್ ಮಾತನಾಡಿ “ಕೆವಿಎಸ್‌ ಸಂಘಟನೆ ಚೊಕ್ಕಟವಾಗಿದ್ದು, ಬಹಳ ಕ್ರಿಯಾಶೀಲವಾಗಿದೆ. ಈ ಸಂಘಟನೆಗೆ ನಮ್ಮ ಎಲ್ಲ ಸಹಕಾರವನ್ನು ಕೊಡುತ್ತೇವೆ” ಎಂದು ಭರವಸೆ ಕೊಟ್ಟರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಣಂತಿಯರ ಸಾವಿನ ಪ್ರಕರಣ ತಡೆಯುವಲ್ಲಿ ಸಚಿವ ದಿನೇಶ್, ಶರಣಪ್ರಕಾಶ್ ವಿಫಲ; ರಾಜೀನಾಮೆಗೆ ಕೆಆರ್‌ಎಸ್‌ ಆಗ್ರಹ

ರಫಿ ಮಹ್ಮದ್ ಮಾತನಾಡಿ, “ಬಾಬಾ ಸಾಹೇಬರ ಆಶಯ ಸಾಕಾರಗೊಳಿಸಬೇಕಾಗಿದೆ. 2014ರಿಂದ ದೇಶದಲ್ಲಿ ಧರ್ಮ ಧರ್ಮಗಳ ಮಧ್ಯ, ಜಾತಿಗಳ ಮಧ್ಯ, ಭಾಷೆಗಳ ಹೆಸರಲ್ಲಿ ಬಹುದೊಡ್ಡ ಕಂದಕ ಸೃಷ್ಟಿಯಾಗಿದೆ. ದೇಶ ಆರ್ಥಿಕವಾಗಿ ದಿವಾಳಿಯಾಗಿದೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ, ಬಡತನ- ಹಸಿವಿನ ಹಾಹಾಕಾರ ಹೆಚ್ಚಾಗಿದೆ. ಇಷ್ಟೆಲ್ಲಾ ಸಮಸ್ಯಗಳು ಇದ್ದರೂ ವಿದ್ಯಾರ್ಥಿ ಯುವ ಜನತೆ ಧರ್ಮದ ಹೆಸರಲ್ಲಿ, ಹುಸಿ ದೇಶ ಪ್ರೇಮದ ಹೆಸರಲ್ಲಿ ಅನ್ಯಧರ್ಮೀಯರ ವಿರುದ್ಧ ದ್ವೇಷ ಕಾರುವ ಮನಸ್ಥಿತಿಯವರಾಗಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.

ಸರೋವರ ಬೆಂಕಿಕೆರೆ, ದುರ್ಗೇಶ ಬರಗೂರಿ, ಮರಿಸ್ವಾಮಿ ಬರಗೂರು, ನೀಲಕಂಠ ಬಡಿಗೇರ, ಮಮತಾ ಚಿತ್ರದುರ್ಗ, ದೀಪಾ, ಯಮುನಾ,‌ ಪ್ರಗತಿ, ಲಕ್ಷ್ಮೀ, ಶ್ರೀದೇವಿ ಬರಗೂರು ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...