ಕೊಪ್ಪಳ | ಬುಧವಾರ ಸಂಜೆ ಗವಿಮಠ ರಥೋತ್ಸವ; 15 ದಿನಗಳ ಕಾಲ ನಡೆಯಲಿದೆ ಜಾತ್ರೆ

Date:

ದಕ್ಷಿಣ ಭಾರತದ ಕುಂಭಮೇಳ ಎಂದು ಬಣ್ಣಿಸಲಾಗಿರುವ ಕೊಪ್ಪಳದ ಗವಿಮಠ ರಥೋತ್ಸವ ಬುಧವಾರ ನಡೆಯಲಿದೆ. ಅಲ್ಲದೆ, 15 ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆಯೂ ನಡೆಯಲಿದೆ.

ಜಾತ್ರೆಯಲ್ಲಿ ಅನ್ನ ದಾಸೋಹ, ಹಲವಾರು ವಿಚಾರಗಳ ಕುರಿತ ಚರ್ಚೆಗಳು, ಭಕ್ತಿ ಜ್ಞಾನದ ವಿಚಾರ ಸಂಕಿರಣಗಳು ನಡೆಯಲಿವೆ ಎಂದು ಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಬುಧವಾರ (ಜ.15) ಸಂಜೆ 5:30ಕ್ಕೆ ಗವಿಮಠ ರಥೋತ್ಸವ ನಡೆಯಲಿದೆ. ರಥೋತ್ಸವಕ್ಕೆ ಧಾರವಾಡದ ಹಿಂದುಸ್ಥಾನಿ ಗಾಯಕ, ಪದ್ಮಶ್ರೀ ಪುರಸ್ಕೃತ ಪಂಡಿತ ಎಮ್ ವೆಂಕಟೇಶ್ ಕುಮಾರ್ ಚಾಲನೆ ನೀಡಲಿದ್ದಾರೆ. ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ರಥೋತ್ಸವ ಅಂಗವಾಗಿ ಬುಧವಾರ ಸಂಜೆ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಗುರುವಾರ ಮತ್ತು ಶುಕ್ರವಾರ ಭಕ್ತಿ ಹಿತಚಿಂತನಾ ಸಮಾವೇಶ, ಧಾರ್ಮಿಕ ಕಾರ್ಯಕ್ರಮಗಳು, ಕ್ರೀಡಾ ಸ್ಪರ್ಧೆಗಳು, ಪಲಫುಷ್ಟ ಪ್ರದರ್ಶನ, ಕೃಷಿ ವಸ್ತುಗಳ ಪ್ರದರ್ಶನ ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...