ಕೊಪ್ಪಳ | ತಹಶೀಲ್ದಾರ್ ಕಾರ್ಯಾಲಯದ ಮೇಲ್ಫಾವಣಿ ಕುಸಿತ; ‌ವೃದ್ಧೆ ಅಪಾಯದಿಂದ ಪಾರು

Date:

ಕೊಪ್ಪಳ ತಹಶೀಲ್ದಾರ್ ಕಾರ್ಯಾಲಯದ ಮೇಲ್ಫಾವಣಿ ಕುಸಿದು ಬಿದ್ದಿದ್ದು, ಕೆಳಗೆ ಕಟ್ಟಿ ಮೇಲೆ ಕುಳಿತಿದ್ದ ವೃದ್ದೆ ಕ್ಷಣಾರ್ಧದಲ್ಲಿ ಪಾರಾಗಿರುವ ಘಟನೆ ನಡೆದಿದೆ.

ನಗರದ ಶಿವ ಹಾಗೂ ಲಕ್ಷ್ಮೀ ಚಲನಚಿತ್ರ ಮಂದಿರಕ್ಕೆ ಹೋಗುವ ರಸ್ತೆಯಲ್ಲಿರುವ ತಹಶೀಲ್ದಾರ ಕಚೇರಿ ಮೇಲ್ಫಾವಣಿ ಕುಸಿದು ಬಿದ್ದು ಅಧಿಕಾರಿಯ ಕಾರು ಕೂಡ ಜಖಂ ಅಗುವುದು ಸ್ವಲ್ಪದರಲ್ಲೇ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಕಂದಾಯ ಇಲಾಖೆಯ ಕಟ್ಟಡ ತುಂಬಾ ಹಳೆಯದಾಗಿದ್ದು ಕಚೇರಿಯ ಒಳಭಾಗವೂ ಬಹುತೇಕ ಶಿಥಿಲಗೊಂಡಿದೆ. ಮೇಲ್ಫಾವಣಿ‌ ಕುಸಿದಿದ್ದನ್ನು ನೋಡಿದ ಸಿಬ್ಬಂದಿ ಹಾಗೂ ಸಾರ್ವಜನಿಕರು ‘ಯಾರಾದರೂ ಕೈಕಾಲು ಮುರಿದಿದ್ದರೆ ಏನ್ ಗತಿ’ ಎಂದು ಜಿಲ್ಲಾಡಳಿತದ ಮೇಲೆ ಹಿಡಿ ಶಾಪ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ವಿವಿಧ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಜಿಲ್ಲಾಡಳಿತದಿಂದ ಅರ್ಜಿ ಆಹ್ವಾನ

ಕೊಪ್ಪಳ ನಗರ ಕಂದಾಯ ಇಲಾಖೆ ಕಟ್ಟಡ ಅಪಾಯದಲ್ಲಿ ಸ್ಥಿತಿಯಲ್ಲಿದ್ದು ಯಾವಾಗ ‌ಕುಸಿದು ಬಿದ್ದು ಯಾರಿಗೆ ಅಪಾಯ ಕಾದಿದೆಯೋ ಎಂಬ ಭಯದಲ್ಲಿ ಸಿಬ್ಬಂದಿ ಹಾಗೂ ತಾಲೂಕಿನ ಸಾರ್ವಜನಿಕರು ಆತಂಕಿತರಾಗಿದ್ದಾರೆ.

WhatsApp Image 2025 08 05 at 6.20.01 PM
WhatsApp Image 2025 08 05 at 6.20.37 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...