ಕೊಪ್ಪಳ | ಶರಣರ ಸತ್ಸಂಗ, ಅನುಭಾವದಿಂದ ಅಲೌಕಿಕ ಆನಂದ ದೊರೆಯುತ್ತದೆ: ಸಾಹಿತಿ ಅರುಣಾ ನರೇಂದ್ರ

Date:

ಮನುಷ್ಯ ದುರಾಸೆಯಿಂದ ಅನ್ಯಮಾರ್ಗ ತುಳಿದು ಹಣ ಗಳಿಸಿದರೆ ಅದು ಪಾಪದ ಹಣವಾಗುತ್ತದೆ. ಹಣ, ಆಸ್ತಿಗಿಂತ ಮಾನವನಿಗೆ ಒಳ್ಳೆಯ ವ್ಯಕ್ತಿತ್ವ ಗೌರವವನ್ನು ನೀಡುತ್ತದೆ. ಶರಣರು ಭ್ರಷ್ಟಾಚಾರದ ವಿರೋಧಿಯಾಗಿದ್ದರು ಎಂದು ಸಾಹಿತಿ ಅರುಣಾ ನರೇಂದ್ರ ಹೇಳಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೊಸಳ್ಳಿ ರಸ್ತೆಯಲ್ಲಿರುವ ಶಿವಲೀಲಾ ಸಿ ಎಂ ಮತ್ತು ಬಸವರಾಜಯ್ಯ ಶಿಕ್ಷಕ ದಂಪತಿ ಮನೆಯಲ್ಲಿ ವಚನ ಶ್ರಾವಣದ 23ನೇ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ’ ಹಾಗೂ ‘ಸತ್ಯ ಶುದ್ಧವಿಲ್ಲದುದು ಕಾಯಕವಲ್ಲʼ ಎನ್ನುವ ಶರಣೆ ಕಾಳವ್ವೆಯ ವಚನ ನಿರ್ವಚನ ಮಾಡುತ್ತ ಶರಣರ ತತ್ವ ವಿಚಾರಗಳನ್ನು ಹಂಚಿಕೊಂಡರು.

“ಶ್ರಾವಣ ಮಾಸದಲ್ಲಿ ನಮ್ಮ ಮನೆಯಲ್ಲಿ ನಡೆಯತ್ತಿರುವ 23ನೇ ವಚನ ಶ್ರಾವಣ ಕಾರ್ಯಕ್ರಮ ಶರಣರ ವಚನಗಳ ಸಂದೇಶವನ್ನು ಅಂತರ್ಗತವಾಗಿ ರೂಢಿಸಿಕೊಳ್ಳಬೇಕು ಹಾಗೂ ರೂಪಿಸಿಕೊಳ್ಳಬೇಕು. ಅವರ ಸಮಾನತೆಯ ಸಂದೇಶಗಳನ್ನು ಪಸರಿಸಬೇಕು. ಇದನ್ನು ಅರುಹುವ ಜರೂರು ಇದೆ” ಎಂದು ಶಿವಲೀಲಾ ಸಿ ಎಂ ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸೆ. 1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಭೇಟಿ

ಈ ವೇಳೆ ಅರುಣಾ ನರೇಂದ್ರ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿ ಶ್ರೀಶೈಲ ಪಟ್ಟಣ ಶೆಟ್ಟಿ, ಗಂಗಾವತಿಯ ಎಲ್ಲ ಬಸವಪರ ಸಂಘಟನೆಗಳ ಪದಾಧಿಕಾರಿಗಳು, ಬಸವ ಅನುಯಾಯಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...