ಕೊಪ್ಪಳ | ಎಸ್‌ಟಿ ವಸತಿ ನಿಲಯ ಅವ್ಯವಸ್ಥೆ ವಿರೋಧಿಸಿ ವಿದ್ಯಾರ್ಥಿಗಳಿಂದ‌ ದಿಢೀರ್ ‌ಪ್ರತಿಭಟನೆ

Date:

ಜಿಲ್ಲಾಡಳಿತ ಭವನದ ಹಿಂಬಾಗ ಇರುವ ಪರಿಶಿಷ್ಟ ಜಾತಿ ವಸತಿ ನಿಲಯದ ಅವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯವೊದಗಿಸುವಂತೆ ವಸತಿ ನಿಲಯದ ವಿದ್ಯಾರ್ಥಿಗಳಿಂದ ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ದಿಢೀರ ಪ್ರತಿಭಟನೆ ನಡೆಸಿದರು.

ನಗರದ ಎಸ್‌ಟಿ/ಎಸ್‌ಸಿ ವಸತಿ ನಿಲಯ ವಿದ್ಯಾರ್ಥಿಗಳು ಶೌಚಾಲಯ, ಕುಡಿಯುವ ನಿರಿನ ಸಮಸ್ಯೆ ಹಾಗೂ ಊಟದ ಸಮಸ್ಯೆ ಸೇರೀದಂತೆ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ರಾತ್ರಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿಗಳ ದಿಢೀರ ಪ್ರತಿಭಟನೆ ಮಾಹಿತಿ ತಿಳಿದಿ ಅಪಾರ ಜಿಲ್ಲಾಧಿಕಾರಿ ಭೇಟಿ ಸಮಸ್ಯೆಗಳನ್ನು ಆಲಿಸಿ ತಾವೇ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಪರಿಹರಿಸಲಾಗುವುದೆಂದು ಭರವಸೆ ನೀಡಿದ ಮೇಲೆ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೂರ್ತಿ, ಶರಣು ಪಾಟೀಲ್, ಹೊನ್ನೂರು, ಖಾಸಿಂ, ಹನುಮೇಶ, ಕಲ್ಲೇಶ್, ರಾಕೇಶ್ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...