ಕೊಪ್ಪಳ | ತೆಪ್ಪ ಮುಳಿಗಿ ಇಬ್ಬರು ಮೀನುಗಾರರು ಸಾವು

Date:

ಯಲಬುರ್ಗ ತಾಲೂಕಿನ ಮಲಕಸಮುದ್ರ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದ ಮೀನುಗಾರರು ಜೋರಾದ ಗಾಳಿ ಬೀಸಿದ ಪರಿಣಾಮ ನೀರಿನಲ್ಲಿ ಮುಳುಗಿ 4 ಜನರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಜೋರಾದ ಗಾಳಿ ಬೀಸಿದ್ದರಿಂದ ತೆಪ್ಪ ಮಗುಚಿ ಬಿದ್ದಿದ್ದು 4ಜನರಲ್ಲಿ ಇಬ್ಬರು ಇಜಿ ದಡ ಸೇರಿದ್ದಾರೆ. ವಜ್ರಬಂಡಿ ಗ್ರಾಮದ ಫಕೀರಸಾಬ ಖಾಜಾಸಾಬ ಮುಜಾವರ (40) ಹಾಗೂ ಗೂತ್ತೂರು ಗ್ರಾಮದ ಶರಣಪ್ಪ ಹೇಮಪ್ಪ ಎಮ್ಮಿಯವರ (32) ನೀರುಪಾಲಾಗಿ ಮೃತಪಟ್ಟಿದವರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ಡಾ.ರಮ ಎಲ್ ಅರಸಿದ್ಧಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಪರಿಶೀಲಿಸಿದಾಗ ಶವಗಳು ಪತ್ತೆಯಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...