ಕೊಪ್ಪಳ | ಗ್ರಾಹಕನಿಗೆ ದೋಸೆ ಬದಲು ‘ಹಣದ ಬಂಡಲ್‌’ ಅನ್ನೇ ಕೊಟ್ಟ ಹೋಟೆಲ್ ಮಾಲೀಕ!

Date:

ದೋಸೆಯನ್ನು ಪಾರ್ಸಲ್‌ ಕಟ್ಟಿಕೊಡಲು ಆರ್ಡರ್‌ ಮಾಡಿದ್ದ ಗ್ರಾಹಕನಿಗೆ ಹೋಟೆಲ್ ಮಾಲೀಕ ದೋಸೆ ಬದಲು ಹಣದ ಬಂಡಲ್‌ಅನ್ನೇ ಕಟ್ಟಿಕೊಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಶನಿವಾರ ನಡೆದಿದೆ.

ಹೋಟೆಲ್ ಮಾಲೀಕರೊಬ್ಬರು ಗ್ರಾಹಕರಿಗೆ ಆಹಾರ ಪಾರ್ಸೆಲ್‌ ಕಟ್ಟುವ ಭರದಲ್ಲಿ ದೋಸೆ ಬದಲಿಗೆ, ಬ್ಯಾಂಕಿಗೆ ಕಟ್ಟಲು ಕೂಡಿಸಿಟ್ಟಿದ್ದ 49,625 ರೂ.ದ ಚೀಲವನ್ನು ಕೊಟ್ಟು ಕಳಿಸಿದ್ದಾರೆ. ಮನೆಯಲ್ಲಿ ಚೀಲವನ್ನು ತೆರೆದು ನೋಡಿದಾಗ, ಹಣವಿರುವುದನ್ನು ಕಂಡ ಗ್ರಾಹಕ ಶ್ರೀನಿವಾಸ ಎನ್.ದೇಸಾಯಿ ಎಂಬವರು ಹಣವನ್ನು ಹೋಟೆಲ್ ಮಾಲೀಕನಿಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಇದನ್ನು ಓದಿದ್ದೀರಾ? ಅಂಕೋಲಾ ಗುಡ್ಡ ಕುಸಿತ | ಮುಂದುವರಿದ ರಕ್ಷಣಾ ಕಾರ್ಯಾಚರಣೆ; ಲಾರಿ ಚಾಲಕ ಜೀವಂತ ಮರಳಲು ಜನರ ಪ್ರಾರ್ಥನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕನಾಗಿರುವ ದೇಸಾಯಿ ಶನಿವಾರ ಬೆಳಗ್ಗೆ ಶಾಲೆಗೆ ಹೋಗುವ ಗಡಿಬಿಡಿಯಲ್ಲಿ, ತಮ್ಮ ಮಗಳಿಗಾಗಿ ಹೋಟೆಲ್‌ನಲ್ಲಿ ದೋಸೆ ಕಟ್ಟಿಸಿಕೊಂಡು ಬಂದಿದ್ದರು. ಆದರೆ, ಹೋಟೆಲ್ ಮಾಲೀಕ ರಸೂಲ್ ಖಾನ್ ಅವರು ದೋಸೆ ಪಾರ್ಸೆಲ್ ಕಟ್ಟಿದ್ದ ಚೀಲ ಕೊಡುವ ಬದಲು, ಬ್ಯಾಂಕಿಗೆ ಕಟ್ಟಲು ಇಟ್ಟುಕೊಂಡಿದ್ದ 49,625 ರೂ ಹಣದ ಬಂಡಲ್ ಅನ್ನು ಕೊಟ್ಟಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...