ಕೊಪ್ಪಳ | ದೂರದೃಷ್ಟಿ, ಜನಪರ ಬಜೆಟ್: ಜ್ಯೋತಿ ಗೊಂಡಬಾಳ

Date:

ಈ ಬಾರಿ ಮಂಡನೆಯಾದ 2025-26ನೇ ಸಾಲಿನ ರಾಜ್ಯ ಬಜೆಟ್‌, ಪ್ರಗತಿಪರದ ಜತೆಗೆ ಸಾಮಾನ್ಯ ಜನರ ಬದುಕಿಗೆ ಆಧಾರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.

ಬಜೆಟ್ ಕುರಿತು ಪ್ರಕಟಣೆ ನೀಡಿರುವ ಅವರು, “ಸಿದ್ದರಾಮಯ್ಯ ಅವರ 16ನೇ ದಾಖಲೆ ಬಜೆಟ್‌ನಲ್ಲಿ ಕೊಪ್ಪಳ ನಗರದಲ್ಲಿ 100 ಕೋಟಿ ವೆಚ್ಚದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, 25 ಕೋಟಿ ವೆಚ್ಚದಲ್ಲಿ ಬೂದಗುಂಪಾ ಕುರಿ ಸಂತೆಗೆ ಮೂಲ ಸೌಕರ್ಯ ಜತೆಗೆ ನವಲಿ ಸಮಾನಾಂತರ ಜಲಾಶಯದ ಆಸೆ ಚಿಗುರಿದೆ. ಹೊಸ ಕರ್ನಾಟಕದಲ್ಲಿ ಪಬ್ಲಿಕ್ ಶಾಲೆಗಳು, ಮಕ್ಕಳಿಗೆ ಪೌಷ್ಟಿಕ ಆಹಾರ, ಪತ್ರಕರ್ತರ ಮಾಸಾಶನ, ಶಿಕ್ಷಕರ ಗೌರವಧನ ಹೆಚ್ಚಳ ಮಾಡುವುದರೊಂದಿಗೆ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ” ಎಂದಿದ್ದಾರೆ.

“ಕಲ್ಯಾಣ ಕರ್ನಾಟಕ ಭಾಗದ ಖಾಲಿ ಇರುವ ಶಿಕ್ಷಕರ ನೇಮಕ, ಜಾನುವಾರುಗಳ ಅಕಾಲಿಕ ಮೃತ್ಯುವಿಗೆ ಪರಿಹಾರದ ಮೊತ್ತ ಹೆಚ್ಚಳ, ಅಕ್ಕ ಸಹಕಾರಿ ಬ್ಯಾಂಕ್ ಸ್ಥಾಪನೆ ಹಾಗೂ ಗೃಹಲಕ್ಷ್ಮೀ ಅದರ ವ್ಯಾಪ್ತಿಗೆ ತರುವುದು ದೊಡ್ಡ ಆರ್ಥಿಕ ಬದಲಾವಣೆಗೆ ಕಾರಣವಾಗಲಿದೆ. ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು, ಎಸ್ಸಿಪಿ ಟಿಎಸ್‌ಪಿ ಯೋಜನೆಗೆ 42018 ಕೋಟಿ ರೂ. ಮೀಸಲು, ಬಿಸಿಯೂಟ ಕಾರ್ಯಕರ್ತರ ಗೌರವಧನವನ್ನೂ ಹೆಚ್ಚಳ ಮಾಡಿರುವುದು ಉತ್ತಮ ಕೆಲಸ” ಎಂದು ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಪ್ಪಳದಲ್ಲಿ ದಾರುಣ ಘಟನೆ: ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಗೆ ಹಲ್ಲೆಗೈದು ಅತ್ಯಾಚಾರ ನಡೆಸಿದ ದುರುಳರು!

ಕೊಪ್ಪಳದ ಬಹುತೇಕ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳನ್ನು ಒಳಗೊಂಡು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿದ್ದು ಅತ್ಯಂತ ಶ್ಲಾಘನೀಯ ಕಾರ್ಯ” ಎಂದು ಗ್ಯಾರಂಟಿ ಸಮಿತಿ ಸದಸ್ಯರೂ ಆದ ಜ್ಯೋತಿ ಗೊಂಡಬಾಳ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...