ಕೊರಟಗೆರೆ | ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ನಿಜವಾದ ಸ್ನೇಹಿತ ಪುಸ್ತಕ : ಅಜಯ್‌ಕುಮಾರ್

Date:

ಸಮಾಜದ ಎಲ್ಲಾ ವರ್ಗದ ಸರಕಾರಿ ಇಲಾಖೆಯಲ್ಲಿಯೂ ನಮ್ಮ ಪ್ರಿಯದರ್ಶಿನಿ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಇರುವಂತೆ ಮಾಡುವುದೇ ನಮ್ಮ ಶಿಕ್ಷಣ ಸಂಸ್ಥೆಯ ಸಾರ್ಥಕ ಕನಸಾಗಿದೆ ಎಂದು ಸಾರಂಗ ಆಕಾಡೆಮಿ ಕಾರ್ಯದರ್ಶಿ ಅಜಯ್‌ಕುಮಾರ್ ತಿಳಿಸಿದರು.

ಕೊರಟಗೆರೆ ಪಟ್ಟಣದ ಜೆ.ಸಮುದಾಯ ಭವನದಲ್ಲಿ ಮಂಗಳವಾರ ಸಾರಂಗ ಆಕಾಡೆಮಿಯ ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜು ವತಿಯಿಂದ ಏರ್ಪಡಿಸಲಾಗಿದ್ದ ಸಾರಂಗ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪೋಷಕರ ಮನವಿಯಂತೆ ೨ 2026-27ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ ಪ್ರಿಯದರ್ಶಿನಿ ಕಾಲೇಜಿನಲ್ಲಿ ವಸತಿ ಸೌಲಭ್ಯ ನೀಡುವ ಯೋಜನೆ ರೂಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೋರ್ಡ್ ಫಲಿತಾಂಶ ಅಷ್ಟೇ ಅಲ್ಲದೇ ಸಿಇಟಿ, ನೀಟ್ ಮತ್ತು ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಮುಖ ಆದ್ಯತೆ ಇರಲಿದೆ, ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಜೀವನದಲ್ಲಿ ನಿಜವಾದ ಸ್ನೇಹಿತ ಪುಸ್ತಕವೇ ಆಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ರುದ್ರೇಶ್.ಕೆ.ಎನ್ ಮಾತನಾಡಿ, ಬಡಮಕ್ಕಳ ಶೈಕ್ಷಣಿಕ ಸಾಧನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಹಾರಾಡುವ ಪಕ್ಷಿಗಳಿಗೆ ರೆಕ್ಕೆಗಳೇ ಶಕ್ತಿ ಅದೇ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳೇ ಅಸ್ತ್ರ ಪ್ರಿಯದರ್ಶಿನಿ ಪಿಯು ಕಾಲೇಜಿನ ಮಕ್ಕಳು ರಾಜ್ಯದ ಟಾಪರ್ ಪಟ್ಟಿಯಲ್ಲಿ ಬರುವಂತೆ ಮಾಡುವುದೇ ನಮ್ಮೆಲ್ಲರ ಪ್ರಮುಖ ಕನಸು ಎಂದು ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮ: 

ಕೊರಟಗೆರೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಚಾಪು ಮೂಡಿಸಿದ ಹೆಸರಾಂತ ಪ್ರಿಯದರ್ಶಿನಿ ಪಿಯು ಕಾಲೇಜಿನ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ (2025-26) ನೇ ವರ್ಷದ ಶೈಕ್ಷಣಿಕ ವರ್ಷಕ್ಕೆ ಆತ್ಮೀಯವಾಗಿ ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಕಾಲೇಜು ವಿದ್ಯಾರ್ಥಿಗಳಿಂದ ವರ್ಣರಂಜಿತ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆಯಲ್ಲಿ ವಿದ್ಯಾರ್ಥಿಗಳು ಎಲ್ಲರನ್ನೂ ಮನರಂಜಿಸಿದರು. 

ಇದೇ ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಸಂಸ್ಥಾಪಕ ಅಧ್ಯಕ್ಷ ಪರಮ್ ಜಿತ್ ಮಿನಾಸ್, ವ್ಯವಸ್ಥಾಪಕ ರವಿಕುಮಾರ್, ಆಡಳಿತಾಧಿಕಾರಿ ಸ್ಮಿತಾ, ಜಸ್ಲಿನ್‌ಸಿಂಗ್ ಮಿನ್ಹಾಸ್, ಉಪನ್ಯಾಸಕರಾದ ಶ್ರೀನಿವಾಸ್.ಜಿ, ಕಾಂತರಾಜು, ಭರತ್, ಶ್ರೀಲಕ್ಮೀಶ್, ರಫತ್, ಲತಾ, ಹರೀಶ್, ಜ್ಯೋತಿ, ಗುಲ್ಲಬ್‌ಷಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...