ಮಣಿಪುರ ಹಿಂಸಾಚಾರಕ್ಕೆ ಕುಕಿ ಸಮುದಾಯವೇ ಕಾರಣ; ಚಕ್ರವರ್ತಿ ಸೂಲಿಬೆಲೆ ಆರೋಪ

Date:

ಮಣಿಪುರ ಹಿಂಸಾಚಾರಕ್ಕೆ ಕುಕಿ ಬಡುಕಟ್ಟು ಸಮುದಾಯವೇ ಕಾರಣ. ಅವರು ಗಾಂಜಾ ಬೆಳೆದು ಮೈತೇಯಿ ಯುವಕರನ್ನು ನಶೆಗೆ ದಾಸರನ್ನಾಗಿ ಮಾಡಿದ್ದಾರೆ. ಮಯನ್ಮಾರ್ ಅಕ್ರಮ ವಲಸಿಗರಿಗೆ ವಾಸಿಸಲು ಜಾಗ ನೀಡಿದ್ದಾರೆ. ಇದೇ ಘರ್ಷಣೆಗೆ ಮೂಲ ಕಾರಣವಾಗಿದೆ ಎಂದು ಯುವಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ನಮೋಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಣಿಪುರದಲ್ಲಿ ನಡೆದ ಮಹಿಳೆಯ ಮೇಲೆ ದೌರ್ಜನ್ಯ ಸಭ್ಯ ಸಮಾಜ ತಲೆತಗ್ಗಿಸಬೇಕಾದ ಘಟನೆಯಾಗಿದೆ. ಆದರೆ, ಮಣಿಪುರ ಹಿಂಸಾಚಾರಕ್ಕೆ ಬೇರೆಯ ಆಯಾಮವಿದೆ. ಕುಕಿ ಬುಡಕಟ್ಟು ಸಮುದಾಯ ತಮಗೆ ದೊರೆತಿದ್ದ ಸವಲತ್ತನ್ನು ಅಕ್ರಮ ವಿಷಯಗಳಿಗೆ ಬಳಸಿಕೊಂಡಿದೆ. ಮಾದಕ ವಸ್ತುಗಳ ಮಾರಾಟ ಮಾಡಿ, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಕೊಂಡಿದ್ದಾರೆ. ಇದೆಲ್ಲದಕ್ಕೂ ಚೀನಾ ಬೆಂಬಲ ನಿಡುತ್ತಿದೆ” ಎಂದು ದೂರಿದ್ದಾರೆ.

“ಮೈಥೇಯಿಗಳನ್ನು ಪ್ರಯೋಜನವಿಲ್ಲದವರು ಎಂಬಂತೆ ಬಿಂಬಿಸಿದ್ದರು. ಇಂಫಾಲ್‌ನಲ್ಲಿ ಮೈಥೇಯಿಗಳು ಕ್ರೂರತೆ ಮೆರೆದ ಘಟನೆಗಳು ಕಾಣುತ್ತಿವೆ. ಆದರೆ, ಗುಡ್ಡಗಾಡು ಪ್ರದೇಶದಲ್ಲಿ ಕುಕಿಗಳು ಹಿಂಸಾಚಾರ ನಡೆಸುತ್ತಿದ್ದಾರೆ. ಅವುಗಳು ಪ್ರಚಾರ ಪಡೆಯುತ್ತಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರದಲ್ಲಿ ಪ್ರಬಲ ಮತ್ತು ಬಹುಸಂಖ್ಯಾತರಾಗಿರುವ ಮೈಥೇಯಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಲು ಪರಿಗಣಿಸಬಹುದು ಎಂದು ಅಲ್ಲಿನ ಹೈಕೋರ್ಟ್‌ ಅದೇಶ ನೀಡಿತ್ತು. ಅದನ್ನು ಖಂಡಿಸಿ ಕುಕಿ ಸಮುದಾಯ ಇಂಫಾಲ್‌ನಲ್ಲಿ ಶಾಂತಿ ಪ್ರತಿಭಟನೆ ನಡೆಸಿದ್ದವು. ಆದರೆ, ಅಂದಿನ ರಾತ್ರಿ ವೇಳೆಗೆ ಮೈಥೇಯಿ ಸಮುದಾಯಕ್ಕೆ ಸೇರಿದ ಕೆಲವರು ಗಲಭೆ ಎಬ್ಬಿಸಿದ್ದರು. ಹಿಂಸಾಚಾರ ಆರಂಭವಾಗಿ 90 ದಿನಗಳ ಕಳೆದಿವೆ. ಆದರೂ, ಹಿಂಸಾಚಾರವನ್ನು ತಡೆಯುವಲ್ಲಿ ಬಿಜೆಪಿ ಡಬ್ಬಲ್ ಎಂಜಿನ್ ಸರ್ಕಾರ ವಿಫಲವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...