ಶ್ರೀರಂಗಪಟ್ಟಣ | ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ: ಸಿ.ಎಸ್.ವೆಂಕಟೇಶ್

Date:

ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ. ಅವರು ಸಾಹಿತ್ಯ ಕೃಷಿಯ ಜೊತೆಗೆ ಸಾಮಾಜಿಕ ಕಳಕಳಿ ಇಟ್ಟು ಕೊಂಡವರಾಗಿದ್ದರು. ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ ಎಂದು ತಮ್ಮ ಕೃತಿಗಳಲ್ಲಿ ಶ್ರೀಸಾಮಾನ್ಯನಿಗೆ ಮಾನ್ಯತೆ ಕೊಟ್ಟಿದ್ದರು ಎಂದು ಶ್ರೀರಂಗಪಟ್ಟಣದ ಪ್ರಜ್ಞಾವಂತರ ವೇದಿಕೆಯ ವಕೀಲರಾದ ವೆಂಕಟೇಶ್ ಹೇಳಿದರು.

Screenshot 2024 12 30 07 03 05 36 92460851df6f172a4592fca41cc2d2e6

ಅವರು ಶ್ರೀರಂಗಪಟ್ಟಣದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕುವೆಂಪು ಜಯಂತಿಯಂದು ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿ, ನಮ್ಮ ನಾಡಿನ ಹಿರಿಮೆಯನ್ನು ತಮ್ಮ ಕಾವ್ಯಗಳ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದರು.

ರೈತರ ಬದುಕು ಹೇಗಿದೆ. ಯಾವ ರೀತಿಯಲ್ಲಿ ವಂಚನೆ ಇಲ್ಲದೆ ರೈತರು ತನ್ನ ಕಾಯಕ ಮಾಡಿಕೊಂಡು ಬರುತ್ತಾರೆ ಎಂದು ರೈತ ಗೀತೆ ಮೂಲಕ ಕುವೆಂಪು ಬಹಳ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಈ ರೈತ ಗೀತೆ, ರೈತ ಹೋರಾಟಗಾರರಿಗೆ ಸ್ಪೂರ್ತಿ ಕೊಡುವ ಹಾಡಾಗಿದೆ ಎಂದು ನೆನೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈದಿನ ವಿಶೇಷ ಸಂಚಿಕೆ, ನ್ಯೂಸ್ ಆ್ಯಪ್ ಬಿಡುಗಡೆ

ಕಡತನಾಳು ಜಯಶಂಕರ್ ಮಾತನಾಡಿ, ಶ್ರೀರಂಗಪಟ್ಟಣ ಕುವೆಂಪುರವರ ಆಶಯದಂತೆ ಸರ್ವ ಜನಾಂಗದ ಶಾಂತಿಯ ತೋಟದಂತಿದೆ. ಕುವೆಂಪು ವಿಶ್ವ ಮಾನವ ಸಂದೇಶ ಕೊಟ್ಟ ಕಾರಣ ವಿಕ್ಕೆಲ್ಲಾ ಕವಿಗಳಿಗಿಂತ ಹೆಚ್ಚಾಗಿ ನೆನೆಸುತ್ತೆವೆ. ಸಮಾಜದಲ್ಲಿ ನಡೆಯುತ್ತಿರುವ ಅನಿಷ್ಟಗಳನ್ನಲ್ಲಾ ತಮ್ಮ ಸಾಹಿತ್ಯದ ಮೂಲಕ ಖಂಡಿಸಿ ತಿದ್ದಿ ತೀಡಿದರು. ಆ ಕಾರಣಕ್ಕಾಗಿ ವಿಶ್ವ ಮಾನ್ಯರಾದರು ಎಂದರು.

ಇದನ್ನು ನೋಡಿದ್ದೀರಾ? 100 ಮೀಟರ್ ರಸ್ತೆಗೆ ₹55 ಲಕ್ಷ ಖರ್ಚು!

ಕುವೆಂಪು ದಿನಾಚರಣೆಯ ಸಂದರ್ಭದಲ್ಲಿ ಪ್ರಜ್ಞಾವಂತರ ವೇದಿಕೆ ಸಂಚಾಲಕರಾದ ಸಿ.ಎಸ್. ವೆಂಕಟೇಶ್, ಅಪ್ಪಾಜಿ ಶೆಟ್ಟಹಳ್ಳಿ, ಜಯಶಂಕರ, ಬೌದ್ಧ ಮಹಾಸಭಾದ ಸುರೇಂದ್ರ, ಮಾನವ ಹಕ್ಕು ಸಂಘಟನೆಯ ವಿಜೇಂದ್ರ ಕುಮಾರ್, ಪುಟ್ಟು, ವೆಂಕಟಮ್ಮ, ರೈತ ಸಂಘದ ಚಿಕ್ಕತಮ್ಮೇಗೌಡ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...