ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರ್‌ ಆಯ್ಕೆ

Date:

ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರಾಯ್ಕೆಯಾಗಿದ್ದಾರೆ. ಸಾಲಿಡಾರಿಟಿ ಮೇಲ್ವಿಚಾರಕ ಡಾ. ಮಹಮ್ಮದ್ ಸಾದ್ ಬೆಲ್ಗಾಮಿ ಅವರ ನೇತೃತ್ವದಲ್ಲಿ ಜೂನ್ 18ರಂದು ನಡೆದ ಸಭೆಯಲಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರು 2021-2023 ರವರೆಗೆ ಎರಡು ವರ್ಷಗಳ ಕಾಲಾವಧಿಯಲ್ಲಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಲಿಯಾ ಅರೇಬಿಕ್ ಕಾಲೇಜಿನಿಂದ ಧಾರ್ಮಿಕ ಶಿಕ್ಷಣ ಪಡೆದ ಅವರು ಕಲ್ಲಿಕೋಟೆ ವಿಶ್ವವಿದ್ಯಾನಿಲಯದಿಂದ ಎಂಎ, ಬಿಎಡ್ ಪದವಿಯನ್ನು ಪಡೆದಿದ್ದಾರೆ. ಈ ಹಿಂದೆ ಅವರು ಎಸ್‌ಐಒ ರಾಷ್ಟ್ರಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊರತೆ ನೀಗಿಸಲು ಪಂಜಾಬ್ ರಾಜ್ಯ ಸಿದ್ಧವಿದೆ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಸಲಹಾ ಮಂಡಳಿ ಸದಸ್ಯರಾಗಿ ಮಹಮ್ಮದ್ ಮಾಝ್ ಸಲ್ಮಾನ್ ಮನಿಯಾರ್ ಬೆಂಗಳೂರು, ಮಹಮ್ಮದ್ ದಾನಿಶ್ ಪಾಣೆಮಂಗಳೂರು, ಡಾ. ನಸೀಮ್ ಅಹ್ಮದ್ ಬೆಂಗಳೂರು, ಮಹಮ್ಮದ್ ರಫೀಕ್ ಬೀದರ್, ಹಂಝಾ ಮುಅಝಮ್ ಅಲಿ ಕಲಬುರಗಿ, ಅಲ್ತಾಫ್ ಅಂಜದ್ ಬಸವಕಲ್ಯಾಣ, ಮಹಮ್ಮದ್ ರೆಹಾನ್ ಉಡುಪಿ, ಅಬ್ದುಲ್ ಹಸೀಬ್ ರೋಣ, ಯಾಸೀನ್ ಕೊಡಿಬೆಂಗ್ರೆ, ನಿಹಾಲ್ ಕಿಡಿಯೂರ್, ಮುದಸ್ಸಿರ್ ಖಾನ್ ಹುನ್ಸೂರ್, ಮಹಮ್ಮದ್ ಅಲಿ ಮುರ್ತುಝ ಸಿಂಧನೂರು, ಮಹಮ್ಮದ್ ಫಾರೂಕ್ ತೀರ್ಥಹಳ್ಳಿ, ಹಾರೀಸ್ ಬೆಲ್ಗಾಮಿ ಬೆಂಗಳೂರು, ನಿಜಾಮುದ್ದೀನ್ ದಾವಣಗೆರೆಯಿಂದ ಆಯ್ಕೆಯಾಗಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...