ಕೋಲಾರ | ಮುಳ್ಳಹಳ್ಳಿಯಲ್ಲಿ 10ನೇ ವರ್ಷದ ಲಕ್ಷ ದೀಪೋತ್ಸವ

Date:

ಕೋಲಾರ ತಾಲೂಕಿನ ಮದನಹಳ್ಳಿ ಗ್ರಾಮ ಪಂಚಾಯಿತಿಯ ಮುಳ್ಳಹಳ್ಳಿ ಗ್ರಾಮದಲ್ಲಿ ನವೆಂಬರ್‌ 25ರಂದು ಸೋಮವಾರ ರಾತ್ರಿ 7 ಗಂಟೆಗೆ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯದ ಆವರಣದಲ್ಲಿ ಕಾರ್ತಿಕ ಮಾಸದ ಅಂಗವಾಗಿ 10ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸೋಮವಾರ ಬೆಳಗ್ಗೆ 10 ಗಂಟೆಗೆ ಅಭಿಷೇಕ ಮತ್ತು ಪೂಜಾ ಕೈಂಕರ್ಯಗಳು ನೆರವೇರಲಿದ್ದು, ರಾತ್ರಿ 7-00 ಗಟೆಗೆ ಲಕ್ಷ ದೀಪೋತ್ಸವ ನಡೆಯಲಿದೆ. ರಾತ್ರಿ 8 ಗಂಟೆಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮತ್ತು ಗ್ರಾಮಸ್ಥರಿಂದ ಅನ್ನ ಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿ : ಕೋಲಾರ | ಸರ್ಕಾರಿ ನೌಕರರ ‌ಭವನ, ಗುರುಭವನ ನಿರ್ಮಾಣಕ್ಕೆ ಬದ್ಧ : ಕೊತ್ತೂರು ಮಂಜುನಾಥ್ ಆಶ್ವಾಸನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಪಟಾಲಮ್ಮ
ಪಟಾಲಮ್ಮ ದೇವಿ, ಮುಳ್ಳಹಳ್ಳಿ, ಕೋಲಾರ

ರಾತ್ರಿ 9 ಗಂಟೆಗೆ ಶ್ರೀ ಪಟಾಲಮ್ಮದೇವಿ ಕಲಾ ಸಂಘ (ರಿ.), ಶ್ರೀ ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿ ಸಾಂಸ್ಕೃತಿಕ ಭಜನಾ ಕಲಾ ಸಂಘ(ರಿ), ವೇಣುಗೋಪಾಲಸ್ವಾಮಿ ಭಜನಾ ತಂಡ ಸೇರಿದಂತೆ ವಿವಿಧ ಕಲಾ ತಂಡಗಳಿಂದ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಇದೇ ವೇಳೆ ಹಾರ್ಮೋನಿಯಂ, ತಬಲ, ತಮಟೆ ವಾದ್ಯಗೋಷ್ಠಿಗಳು ನಡೆಯಲಿವೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಆದ್ದರಿಂದ ಮುಳ್ಳಹಳ್ಳಿ ಸುತ್ತಮುತ್ತಲಿನ ಭಕ್ತಾಧಿಗಳು ಸರಿಯಾದ ಸಮಯಕ್ಕೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಪಟಾಲಮ್ಮ ದೇವಸ್ಥಾನ ಮಂಡಳಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

(ವರದಿ : ಸುನಿಲ್‌ ಕುಮಾರ್‌ ಮುಳ್ಳಹಳ್ಳಿ)

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...