ಲೋಕಸಭಾ ಚುನಾವಣೆ ಸಿದ್ಧತೆ; ಸಿಎಂ ಗೃಹ ಕಚೇರಿಯಲ್ಲಿ ಸಂಸದರು, ಶಾಸಕರೊಂದಿಗೆ ಸಭೆ

Date:

  • ಸಂಸದ ಡಿಕೆ ಸುರೇಶ್‌ ಸೇರಿ ಸಚಿವರು, ಶಾಸಕರು ಭಾಗಿ
  • ಅನುಕೂಲಸಿಂಧು ರಾಜಕಾರಣ ಬೇಕಾಗುತ್ತದೆ: ಡಿಕೆಶಿ

ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಿಎಂ ಗೃಹ ಕಚೇರಿಯಲ್ಲಿ ಬೆಂಗಳೂರಿನ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿದರು.

ಈ ಸಭೆಗೆ ಸಂಸದ ಡಿಕೆ ಸುರೇಶ್‌, ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಇತರ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು.

ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಡಿ ಕೆ ಶಿವಕುಮಾರ್, “ಸ್ಥಳೀಯವಾಗಿ ಒಮ್ಮೊಮ್ಮೆ ಅನುಕೂಲಸಿಂಧು ರಾಜಕಾರಣ ಮಾಡಿಕೊಳ್ಳಬೇಕಾಗುತ್ತದೆ. ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ದೊಡ್ಡ ದೊಡ್ಡ ನಾಯಕರನ್ನು ಸೇರಿಸಿಕೊಳ್ಳುತ್ತಿಲ್ಲ, ಅನ್ಯಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

“ನಮ್ಮ ಮುಂದಿನ ಗುರಿ ಲೋಕಸಭಾ ಚುನಾವಣೆ, ಯಾವುದೇ ಕಾರಣಕ್ಕೂ ದ್ವೇಷ ಸಾಧಿಸಬೇಡಿ, ಪಕ್ಷದ ಮತ ಗಳಿಕೆ ಪ್ರಮಾಣ ಹೆಚ್ಚು ಮಾಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.

ಲೋಕಸಭೆ ಚುನಾವಣೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...