ಮದ್ದೂರು | ಜೂ.17ರಂದು ಶ್ರಮಿಕ ಜನರ ಹಕ್ಕೊತ್ತಾಯ ಸಮಾವೇಶ; ಪರಿಚಯ ಪತ್ರ ನೀಡಲು ಆಯುಕ್ತರ ಒಪ್ಪಿಗೆ

Date:

ಮದ್ದೂರು ತಾಲೂಕಿನ ತಮಿಳು ಕಾಲೊನಿಯ ಹೊಸ ಜಾಗದ ವಿಚಾರವಾಗಿ 12 ಲಕ್ಷ ರೂ. ಮಂಜೂರಾತಿ ಸೇರಿದಂತೆ ಪರಿಚಯ ಪತ್ರ ನೀಡಲು ಸಭೆಯಲ್ಲಿ ನಡವಳಿ ಅಗಿರುವುದನ್ನು ತುರ್ತು ಸಹಿ ಮಾಡಿ ಕಳಿಸಿ ಕೊಡಲು ಬೆಂಗಳೂರಿನ ಕೊಳಗೇರಿ ಅಬಿವೃದ್ದಿ ಮಂಡಳಿ ಆಯುಕ್ತರು ಭರವಸೆ ನೀಡಿದ್ದಾರೆ.

ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಭೂಮಿ ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯಿಂದ ಬೆಂಗಳೂರಿನ ಕೊಳಗೇರಿ ಅಬಿವೃದ್ದಿ ಮಂಡಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು.

“ಇಂದೇ ಸಹಿ ಮಾಡಿಸಿ ಕಳಿಸಿ ಕೊಡಲಾಗುವುದು ಹಾಗೂ 12ಲಕ್ಷ ಅನುಮೊದನೆಯಾಗಿದೆ. ಅದ್ಯಕ್ಷರ ಸಹಿ ಹಾಕುವುದು ಬಾಕಿ ಇದೆ. ಸೋಮವಾರ ಅಥವಾ ಮಂಗಳವಾರದೊಳಗೆ ಕಳುಹಿಸಿ ಕೊಡುತ್ತೇನೆ” ಎಂದು ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶ್ರಮಿಕ ನಗರ ನಿವಾಸಿಗಳ ಹಕ್ಕೊತ್ತಾಯ

ಸ್ಲಂ ಬೋರ್ಡ್ ಅದ್ಯಕ್ಷರು ಸಿಗದ ಕಾರಣ ಅವರಿಗೆ ಒಂದು ಮನವಿ ಪತ್ರ ಕೊಟ್ಟು ಮತ್ತೆ ತಾಂತ್ರಿಕ ನಿರ್ದೇಶಕರ ಬಳಿ ಮಾತಾಡಲಾಗಿದೆ. ಅವರ ಟೇಬಲ್‌ನಲ್ಲಿದ್ದ ಅನುಮೋದನೆಯ ಬಗ್ಗೆ ಮಾಹಿತಿ ಕೇಳಲು ಅದ್ಯಕ್ಷರು ಕಳಿಸಿರುವ ಫೈಲನ್ನು ಸ್ಥಳದಲ್ಲೇ ಅಯುಕ್ತರಿಗೆ ಕಳಿಸಿಕೊಟ್ಟರು. 17ರಂದು ನಡೆಯಲಿರುವ ಶ್ರಮಿಕ ಜನರ ಹಕ್ಕೊತ್ತಾಯ ಸಮಾವೇಶಕ್ಕೆ ಅಯುಕ್ತರು ಬರಲು ಒಪ್ಪಿಕೊಂಡರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ತ್ಯಾಗ ಬಲಿದಾನದ ಸಂಕೇತ ಬಕ್ರೀದ್; ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ.

ಮದ್ದೂರಿನ ಭೂ ವ ಹ ವಂ ಹೋ ಸಮಿತಿ ಮುಖಂಡ ಸಿದ್ದರಾಜು, ಪ್ರಕಾಶ್, ಶಾಂತ, ಪೊನ್ನುಸ್ವಾಮಿ, ಲತಾ, ಸೆಲ್ವಿ ಮಣಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...