ಮಧುಗಿರಿ | ಈಜಲು ಹೋಗಿ ವಿದ್ಯಾರ್ಥಿ ನೀರು ಪಾಲು

Date:

ಈಜಲು ಹೋಗಿ, ಈಜು ಬಾರದೆ ಎಂ ಟೆಕ್ ವಿದ್ಯಾರ್ಥಿ ಹರಿಯುವ ನೀರಲ್ಲಿ ಸಿಲುಕಿ ಮೃತ ಪಟ್ಟ ಘಟನೆ ವರದಿಯಾಗಿದೆ.

ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಹಂದ್ರಾಳು ಬಳಿ ಇರುವ ಜಯಮಂಗಲಿ ನದಿಯ ಚೆಕ್ ಡ್ಯಾಮ್ ಬಳಿ ಹರಿಯುತ್ತಿರುವ ನೀರಲ್ಲಿ ಎಂ ಟೆಕ್ ವಿದ್ಯಾರ್ಥಿ ಹೇಮಂತ್ (21 ವರ್ಷ) ಯುವಕ ಈಜಾಡಲು ಹೋಗಿದ್ದು ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಚೆಕ್ ಡ್ಯಾಂ ಬಳಿ ಮೃತ ದೇಹ ಸಿಲುಕಿಕೊಂಡಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡ ಮೃತ ದೇಹವನ್ನು ಹೊರತೆಗೆಯಲು ಸಂಜೆ ವರೆಗೂ ಸಾಹಸ ಮಾಡಿದ್ದು ಮೃತ ದೇಹವು ಆಳವಾದ ಗುಂಡಿಯಲ್ಲಿ ಸಿಲುಕಿದ್ದು, ಸ್ಥಳಕ್ಕೆ ಸಿಪಿಐ ಹನುಮಂತರಾಯಪ್ಪ ಪೇದೆಗಳಾದ ಮಂಜುನಾಥ್, ನರಸಿಂಹಮುರ್ತಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...