ಮಧುಗಿರಿ | ಸಾಹಿತಿ ವಿಜಯಾ ಮೋಹನ್ ನಿಧನ

Date:

 ಮಧುಗಿರಿ ತಾಲೂಕಿನ ಸುದ್ದೇಕುಂಟೆ ಗ್ರಾಮದ  ಸ.ಹಿ.ಪ್ರಾ.ಬಾಲಕಿಯರ ಶಾಲೆ ಕೆ.ಆರ್.ಬಡಾವಣೆಯಲ್ಲಿ ಮುಖ್ಯ ಶಿಕ್ಷಕಿ, ಸಾಹಿತಿ ಹಾಗೂ ಕಾದಂಬರಿಗಾರ್ತಿ  ವಿಜಯಾ ಮೋಹನ್ ಅವರು  ಹೃದಯಾಘಾತದಿಂದ ನಿಧನರಾಗಿದ್ದಾರೆ.

 ಮೃತರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಮಧುಗಿರಿಯ ಕನ್ನಡ ಭವನದ ಮುಂಭಾಗದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ.ಆದ್ದರಿಂದ ತಾಲ್ಲೂಕಿನ ಎಲ್ಲಾ ಸಾಹಿತ್ಯ ಬಳಗದವರು ಹಾಗೂ ಶಿಕ್ಷಕ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಸಾಪ ಅಧ್ಯಕ್ಷರಾದ  ಸಹನಾ ನಾಗೇಶ್,ಎಂ ಎಸ್ ಶಂಕರನಾರಾಯಣ, ರಂಗಧಾಮಯ್ಯ, ಡಿ ಎಸ್. ಮುನೀಂದ್ರಕುಮಾರ್   ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...