ಮಡಿಕೇರಿ | ನ.3ರಂದು ಚೆಟ್ಟಳ್ಳಿಯಲ್ಲಿ ಪತ್ರಕರ್ತರ ಫುಟ್ಬಾಲ್ ಪಂದ್ಯಾವಳಿ

Date:

ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪತ್ರಕರ್ತರ ಪುಟ್ಬಾಲ್ ಪಂದ್ಯಾವಳಿಯು ನವೆಂಬರ್ 03 ರಂದು ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ‌ ಎಂದು ಕ್ರೀಡಾಕೂಟದ ಸಂಚಾಲಕರಾದ ಪ್ರೆಸ್ ಕ್ಲಬ್ ನಿರ್ದೇಶಕರಾಗಿರುವ ಇಸ್ಮಾಯಿಲ್ ಕಂಡಕರೆ ಹಾಗೂ ವಿನೋದ್ ಕೆ.ಎಂ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಪ್ರೆಸ್ ಕ್ಲಬ್ ಫುಟ್ಬಾಲ್ ಪಂದ್ಯಾವಳಿಯು ಲೀಗ್ ಮಾದರಿಯಲ್ಲಿ ನಡೆಯಲಿದ್ದು,ಸೂಪರ್ ಸೆವೆನ್ಸ್ ಮಾದರಿಯ ಫುಟ್ಬಾಲ್ ಪಂದ್ಯಾವಳಿಯಲ್ಲಿ ನಾಲ್ಕು ತಂಡಗಳ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.

ಗೋಪಾಲ್ ಸೋಮಯ್ಯ ನಾಯಕತ್ವದ ಮೀಡಿಯಾ ಯುನೈಟೆಡ್ ತಂಡದಲ್ಲಿ, ರೆಜಿತ್ ಕುಮಾರ್ ಗುಹ್ಯ, ವಿವಿ ಅರುಣ್ ಕುಮಾರ್, ಕುಡೆಕಲ್ ಸಂತೋಷ್, ಶಶಿಕುಮಾರ್ ರೈ, ಅಬ್ದುಲ್ಲಾ, ಎಚ್.ಸಿ ಜಯಪ್ರಕಾಶ್, ಕೆ.ಬಿ ಶಂಶುದ್ದೀನ್, ವಿಶ್ವ ಕುಂಬೂರು,ದುರ್ಗ ಪ್ರಸಾದ್, ಚಂದನ್ ನಂದರಬೆಟ್ಟು ಮತ್ತು ರವಿಕುಮಾರ್ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರ್ಜಿತ್ ನಾಯಕತ್ವದ ರಾಕ್ ಸ್ಟಾರ್ ತಂಡದಲ್ಲಿ ಸುಬ್ರಮಣಿ ಸಿದ್ದಾಪುರ, ಮಂಜು ಸುವರ್ಣ, ಮುಸ್ತಫಾ ಸಿದ್ದಾಪುರ, ಮನು, ರಿಜ್ವಾನ್ ಹುಸೇನ್, ಲೋಕೇಶ್ ಕಾಟಕೇರಿ, ಕಿಶೋರ್ ನಾಚಪ್ಪ, ಅಂತೋಣಿ, ಚೇತನ್, ಮಹಮ್ಮದ್ ಮುಸ್ತಫಾ ಸ್ಥಾನ ಪಡೆದಿದ್ದಾರೆ.

ವಿಜಯ್ ರಾಯ್ ನಾಯಕತ್ವದ ಟೀಮ್ ಫೀನಿಕ್ಸ್ ಹಂಟರ್ ತಂಡದಲ್ಲಿ ನವೀನ್ ಡಿಸೋಜಾ, ಶಿವರಾಜ್, ಪ್ರೇಮ್ ಕುಮಾರ್,ಪುತ್ತಂ ಪ್ರದೀಪ್, ಗಣೇಶ್ ಕುಡೆಕಲ್, ಸಂತೋಷ್ ರೈ, ದಿವಾಕರ್, ಕಿಶೋರ್ ಕುಮಾರ್ ಶೆಟ್ಟಿ, ಕಿರಣ್ ರಾಜ್ ಹಾಗೂ ಹನೀಫ್ ಕೊಡ್ಲಿಪೇಟೆ ಆಡಲಿದ್ದಾರೆ.

WhatsApp Image 2024 10 29 at 2.34.37 PM 1

ಇಸ್ಮಾಯಿಲ್ ಕಂಡಕರೆ ನಾಯಕತ್ವದ ಮಾಸ್ಟರ್ ಎಫ್.ಸಿ ತಂಡದಲ್ಲಿ, ಎಂ‌.ಕೆ ಆದರ್ಶ್, ವಿನೋದ್ ಕೆ.ಎಂ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಸವಿತಾ ರೈ,ಬೊಳ್ಳಜಿರ ಬಿ‌.ಅಯ್ಯಪ್ಪ, ಶಿವು ಕಾಂತರಾಜ್, ಸವಾದ್ ಉಸ್ಮಾನ್,ಟಿ.ಆರ್ ಪ್ರಭುದೇವ್, ಉದಿಯಂಡ ಜಯಂತಿ, ಹಾಗೂ ಎನ್.ಎನ್ ದಿನೇಶ್ ಸ್ಥಾನ ಪಡೆದಿದ್ದಾರೆ.

ಬಹುಮಾನಗಳ ವಿವರ:

ಕೊಡಗು ಪ್ರೆಸ್ ಕ್ಲಬ್ ಫುಟ್ಬಾಲ್ ಪಂದ್ಯಾವಳಿಯ ಚಾಂಪಿಯನ್ ತಂಡಕ್ಕೆ ಕೆನೇಡಿಯನ್ ಮಾದರಿಯ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಅದಲ್ಲದೇ, ಚಾಂಪಿಯನ್ ತಂಡದ ನಾಯಕನಿಗೆ ವೈಯಕ್ತಿಕವಾಗಿ ₹1,500 ರೂ ನಗದು ಬಹುಮಾನ ಮತ್ತು ಎಲ್ಲಾ ಆಟಗಾರರಿಗೆ ತಲಾ ಸಾವಿರ ರೂ ನೀಡಲಾಗುವುದು.

ರನ್ನರ್ಸ್ ಪ್ರಶಸ್ತಿ ವಿಜೇತ ತಂಡಕ್ಕೆ ಕೆನೇಡಿಯನ್ ಮಾದರಿಯ ಆಕರ್ಷಕ ಟ್ರೋಫಿಯೊಂದಿಗೆ ತಂಡಕ ನಾಯಕನಿಗೆ ವೈಯಕ್ತಿಕವಾಗಿ ₹1000 ರೂ ಹಾಗೂ ತಂಡದ ಎಲ್ಲಾ ಆಟಗಾರರಿಗೆ ತಲಾ ₹500 ರೂ ಬಹುಮಾನ ನೀಡಲಾಗುವುದು.

ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಕ್ಕೂ ಕೂಡ ಟ್ರೋಫಿ ನೀಡಲಾಗುತ್ತದೆ. ಅದಲ್ಲದೇ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಟ್ರೋಫಿ ನೀಡಿ ಗೌರವಿಸಲಾಗುವುದು.

ಬೆಸ್ಟ್ ಪ್ಲೇಯರ್ ಆಫ್ ದಿ-ಟೂರ್ನಮೆಂಟ್,ಟಾಪ್ ಸ್ಕೋರರ್, ಬೆಸ್ಟ್ ಗೋಲ್ ಕೀಪರ್, ಬೆಸ್ಟ್ ಡಿಫೆಂಡರ್, ಬೆಸ್ಟ್ ಮಹಿಳಾ ಆಟಗಾರ್ತಿ, ಬೆಸ್ಟ್ ಎಮರ್ಜಿಂಗ್ ಪ್ಲೇಯರ್, ಫೈನಲ್ ಹಿರೋ ಆಫ್-ದಿ‌ ಮ್ಯಾಚ್ ಹಾಗೂ ಲೀಗ್ ಮಾದರಿಯ ಎಲ್ಲಾ ಪಂದ್ಯದಲ್ಲಿ ಹಿರೋ-ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಲಾಗುತ್ತದೆ ಎಂದು ಕೊಡಗು ಪ್ರೆಸ್ ಕ್ಲಬ್ ಫುಟ್ಬಾಲ್ ಪಂದ್ಯಾವಳಿಯ ಸಂಚಾಲಕರಾದ ಇಸ್ಮಾಯಿಲ್ ಕಂಡಕರೆ ಹಾಗೂ ವಿನೋದ್ ಕೆ.ಎಂ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...