ಚಿಕ್ಕಬಳ್ಳಾಪುರ | ಆ.20ರಂದು ದೇವರಾಜ್ ಅರಸು ಜನ್ಮದಿನಾಚರಣೆ; ಸಕಲ ಸಿದ್ಧತೆಗೆ ಡಿಸಿ ಡಾ.ಪಿ.ಎನ್.ರವೀಂದ್ರ ಸೂಚನೆ

Date:

ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ನಡೆದ ದೇವರಾಜು ಅರಸು ಅವರ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಬೇಕು. ಜನ ಪ್ರತಿನಿಧಿಗಳನ್ನು ಖುದ್ದಾಗಿ ಅಧಿಕಾರಿಗಳು ಶಿಷ್ಟಾಚಾರದ ರೀತಿ ಆಹ್ವಾನ ಮಾಡಬೇಕು. ಶಾಲಾ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಸನ್ಮಾನಿಸಬೆಕು. ದೇವರಾಜು ಅರಸು ನಿಗಮದಿಂದ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಲ್ಲಕ್ಕಿ, ಕುಂಭಮೇಳ ಮೆರವಣಿಗೆಯು ನಗರದ ಜೈ ಭೀಮ್ ಹಾಸ್ಟಲ್ ಆವಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ಭವನ ವರೆಗೆಗೂ ಸಾಗಲಿದೆ. ಇದಕ್ಕೆ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜೊತೆಗೆ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಪೋಲಿಸ್ ಬಿಗಿ ಭದ್ರತೆ, ಆಹ್ವಾನ ಪತ್ರಿಕೆಗಳ ಮುದ್ರಣ, ವಿತರಣೆ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಇನ್ನಿತರೆ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಎಂ.ವಿ. ರಾಜೇಶ್ವರಿ, ದೇವರಾಜು ಅರಸು ನಿಗಮದ ಅಧಿಕಾರಿಗಳಾದ ಶಿವನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮುನಿರತ್ನಮ್ಮ, ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಎಂ.ವಿ. ರಾಜೇಶ್ವರಿ, ದೇವರಾಜು ಅರಸು ನಿಗಮದ ಅಧಿಕಾರಿಗಳಾದ ಶಿವನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮುನಿರತ್ನಮ್ಮ, ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...