ಉಡುಪಿ | ಬೋಟ್ ಮಾಲೀಕನ ಪಾತ್ರವಿಲ್ಲ, ಆದರೂ ಸಿಕ್ಕಿಸಿದ್ದಾರೆ- ದಯಾನಂದ್ ಸುವರ್ಣ

Date:

ಮಲ್ಪೆ ಬಂದರಿನ ನಿರ್ವಹಣೆಯ‌ನ್ನು ಸಂಘ ಸಂಸ್ಥೆಗೆ ಕೊಡಬೇಕು. ಸಂಘ ಸಂಸ್ಥೆಗಳ ಕೈಗೆ ನೀಡಿದರೆ ನಿಸ್ವಾರ್ಥ ಸೇವೆ ಮಾಡುತ್ತಾರೆ. ಖಾಸಗಿಯವರಿಗೆ ನೀಡುವುದರಿಂದ ಕೇವಲ ಲಾಭ ಮಾತ್ರ ನೋಡುತ್ತಾರೆ. ಮಲ್ಪೆ ಬಂದರಿನಲ್ಲಿ 30 ಸೆಕ್ಯುರಿಟಿ ಗಾರ್ಡ್ ಇರಬೇಕಿತ್ತು. ಆದರೆ ಇಲ್ಲ. ಸರಿಯಾದ ಸಿಸಿ ಕ್ಯಾಮರ ಕೂಡ ಇಲ್ಲ. ಪ್ರತಿದಿನ ಬೋಟ್ ಬ್ಯಾಟರಿ ಕಳ್ಳತನ, ಮೀನು ಕಳ್ಳತನ ನಡೆಯುತ್ತಲೇ ಇರುತ್ತದೆ. ಇದರ ಬಗ್ಗೆ ಹಲವಾರು ಬಾರಿ ಪೊಲೀಸ್ ಕೇಸುಗಳು ಕೂಡ ದಾಖಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ್ ಸುವರ್ಣ ಹೇಳಿದರು.

1004779112

ಅವರು ಇಂದು ಮಲ್ಪೆ ಬಂದರಿನಲ್ಲಿ ನಡೆದ ಮಲ್ಪೆ ಬಂದರಿನ ಮೀನುಗಾರರ ಬಗ್ಗೆ ಆದ ಅಪಪ್ರಚಾರದ ವಿರುದ್ಧ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು‌.

ಮೊನ್ನೆ ನಡೆದ ಘಟನೆಯನ್ನು ಸಂಘವಾಗಲಿ, ಮೀನುಗಾರರಾಗಲಿ ಯಾರೂ ಕೂಡ ಸಮರ್ಥನೆ ಮಾಡುವುದಿಲ್ಲ. ಆ ಘಟನೆಯಲ್ಲಿ ಬೋಟಿನ ಮಾಲೀಕನ ಯಾವುದೇ ಪಾತ್ರವಿಲ್ಲ, ಆದರೂ ಇದರಲ್ಲಿ ಸಿಕ್ಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004779123

ಮೊದಲನೇ ದಿನ ರಾಜಿಪಂಚಾಯ್ತಿ ಮೂಲಕ ಮಲ್ಪೆ ಪೊಲೀಸ್ ಠಾಣೆಯಲ್ಲಿ ಇತ್ಯರ್ಥ ಆಗಿತ್ತು. ಆದರೆ ಮಾರನೇ ದಿನ ಯಾವುದೋ ಕಾಣದ ಕೈಗಳು ವೀಡಿಯೋವನ್ನು ವೈರಲ್ ಮಾಡಿ ಹರಿಯ ಬಿಟ್ಟರು. ಕೇವಲ ವೀಡಿಯೋ ನೋಡಿ ಕಾನೂನು ಕ್ರಮ ಮಾಡುವುದಾ? ಸಣ್ಣ ಪುಟ್ಟ ಕಾನೂನು ಕ್ರಮ ಆದರೆ ಓಕೆ, ಆದರೆ ಇದು ದೊಡ್ಡ ಮಟ್ಟದ ಕ್ರಮ ಸರಿಯಲ್ಲ. ವಿಡಿಯೋದಲ್ಲಿ ಒಂದು ಮುಖ ಮಾತ್ರ ನೋಡಬಹುದು. ಆದರೆ ನಿಜವಾಗಿ ಮಲ್ಪೆ ಬಂದರಿನಲ್ಲಿ ಇರುವ ಸೌಹಾರ್ದತೆ ಬಗ್ಗೆ ಯಾರು ತೋರಿಸುತ್ತಿಲ್ಲ.

ಮೊನ್ನೆ ಆದ ಘಟನೆಯಿಂದ ಮೀನುಗಾರರ ಸಮುದಾಯಕ್ಕೆ ಒಂದು ಕಳಂಕ ತರುವಂತೆ ಬಿಂಬಿಸಿದ್ದಾರೆ. ಇದು ನಮಗೆ ಬಹಳಷ್ಟು ಬೇಸರವಾಗಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...