ಉಡುಪಿ | ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

Date:

ರಾಜ್ಯ ಉಚ್ಛನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶ ಅನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್‌ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ ಬೆಳಕು ಮೀನುಗಾರಿಕೆ ನಡೆಸುವಂತಿಲ್ಲ.

ರಾಜ್ಯ ಉಚ್ಛನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬೆಳಕು ಮೀನುಗಾರಿಕೆ ನಡೆಸುವುದು ಕಂಡುಬಂದಲ್ಲಿ ಅಂತಹ ಮೀನುಗಾರಿಕಾ ದೋಣಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಜೊತೆಗೆ ಸದರಿ ದೋಣಿಯ ಡೀಸಿಲ್ ಸರಬರಾಜನ್ನು ತಡೆಹಿಡಿಯಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...