ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಮಧ್ಯರಾತ್ರಿ ಧ್ವಜಾರೋಹಣ

Date:

ನಮ್ಮ ಹಿರಿಯರ ತ್ಯಾಗ ಬಲಿದಾನದ ಮುಂಖಾತರ ನಮಗೆ ಸ್ವತಂತ್ರ ದೊರೆತು 77 ವರ್ಷ ಕಳೆದು 78 ರ ಆಚರಣೆ ಅಂಗವಾಗಿ ‘ನಮ್ಮ ಸಮರ್ಪಣಾ ನಡೆ ಭಾರತದ ಕಡೆ’ ಎಂಬ ಘೋಷಣೆಯೊಂದಿಗೆ ನಾವೊಂದು ಸದೃಢ, ಸಮೃದ್ದ ಭಾರತ ಕಟ್ಟಲು ಶ್ರೀರಂಗಪಟ್ಟಣದ ಭಾರತ ರತ್ನ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಯುವಜನ ಕೇಂದ್ರದೆಡೆಗೆ ಮೆರವಣಿಗೆ ಮಾಡಲಾಯಿತು.

ವಂದೇ ಮಾತರಂ, ಭಾರತ್ ಮಾತಾಕೀ ಜೈ, ಗಾಂಧಿಜೀಕಿ ಜೈ, ಅಂಬೇಡ್ಕರಜೀ ಕಿ ಜೈ, ಸುಭಾಸ್ ಚಂದ್ರ ಬೋಸ್ ಕಿ ಜೈ ಹೀಗೆ ಸ್ವಾತಂತ್ರ ಹೋರಾಟ ಮಹಾ ನಾಯಕರನ್ನ ನೆನೆಯುತ್ತಾ ಜೈ ಘೋಷ ಹಾಕಿ ಗಾಂಧಿ, ಅಂಬೇಡ್ಕರ್ ಭಾವಚಿತ್ರವಿಡಿದು ಪಟ್ಟಣದ ಮುಖ್ಯ ರಸ್ತೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಹೆಜ್ಜೆ ಹಾಕಿದರು.

ಬ್ರಿಟೀಷರ ಎದುರು ಸ್ವತಂತ್ರ ಸಮರ ಸಾರಿ, ಭಾರತದಿಂದಲೇ ಹೊರ ಹಾಕಬೇಕೆಂದು ಯುದ್ಧದಲ್ಲೇ ಸಾವನ್ನಪ್ಪಿದ ಟಿಪ್ಪು ಸ್ವತಂತ್ರ ಹೋರಾಟಗಾರ. ಇಂತಹ ಭೂಮಿಯಲ್ಲಿ ಮಧ್ಯರಾತ್ರಿ ಧ್ವಜಾರೋಹಣ ಸಂತಸದ ಕ್ಷಣ ಎಂದು ಮೆರವಣಿಗೆಗೆ ಚಾಲನೆ ನೀಡಿದ ವಕೀಲ ಸಿ ಎಸ್ ವೆಂಕಟೇಶ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 15 at 6.25.14 AM

ನಂತರ ಯುವಜನ ಕೇಂದ್ರದಲ್ಲಿ ಮಧ್ಯರಾತ್ರಿ 12ಕ್ಕೆ ಡಾಕ್ಟರ್ ಕೆ ವೈ ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿ ರಾಷ್ಟ್ರ ಗೀತೆ ಹಾಡಿದರು. ಡಾಕ್ಟರ್ ಬಿ ಸುಜಯ್ ಕುಮಾರ್, ಪ್ರೊಫೆಸರ್ ಇಲ್ಯಾಸ್ ಅಹಮದ್ ಖಾನ್ ಮಾತನಾಡಿದರು.

ಕಾರ್ಯಕ್ರಮಕ್ಕೆ ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಎಸ್ ಜಯಶಂಕರ್ ಸ್ವಾಗತ ಕೋರಿದರು. ಕೆ ಶೆಟ್ಟಹಳ್ಳಿ ಅಪ್ಪಾಜಿ ವಂದನಾರ್ಪಣೆ ಸಲ್ಲಿಸಿದರು. ರಂಗನಾಯಕಿ ಸಮಾಜದ ಸರಸ್ವತಿ, ವೆಂಕಟಮ್ಮ, ಸುಜಾತ, ಮುಸ್ಲಿಂ ಸೌಹಾರ್ದ ವೇದಿಕೆಯು ಅಧ್ಯಕ್ಷ ಅಫ್ಸರ್ ಖಾನ್, ಗಂಜಾಂ ಅಯೂಬ್, ಸಾಹಿತಿ ಶಿವಕುಮಾರ್, ಚಿಕ್ಕ ತಮ್ಮೇಗೌಡ, ರಂಗನಾಥ್, ಸೋಮು ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...