ಮಂಡ್ಯ | ಕೇರಳದ ಓಣಂ ಲಾಟರಿಯಲ್ಲಿ ₹25 ಕೋಟಿ ಗೆದ್ದ ಪಾಂಡವಪುರದ ಬೈಕ್ ಮೆಕ್ಯಾನಿಕ್!

Date:

ಕೇರಳದ ಬಹು ನಿರೀಕ್ಷಿತ ತಿರುವೋಣಂ ಬಂಪರ್ ಲಾಟರಿಯ ಡ್ರಾ ಬುಧವಾರ ಮಧ್ಯಾಹ್ನ ನಡೆದಿದೆ. ಒಟ್ಟಾರೆ 500 ಮೌಲ್ಯದ ಟಿಕೆಟ್​ಗಳಲ್ಲಿ ಅತ್ಯಧಿಕ ಮೊತ್ತದ ಬಹುಮಾನ 25 ಕೋಟಿ ರೂ. ಆಗಿದೆ. ಇನ್ನು ಎರಡನೇ ಬಹುಮಾನದ ರೂಪವಾಗಿ ತಲಾ 20 ಮಂದಿಗೆ 2 ಕೋಟಿ ಬಹುಮಾನ ನೀಡಲಾಗುತ್ತಿದೆ. ಮೂರನೇ ಬಹುಮಾನ ತಲಾ 20 ಮಂದಿಗೆ 50 ಲಕ್ಷ ನಗದು ಬಹುಮಾನವನ್ನು ಹೊಂದಿದೆ.

ಇನ್ನು ಈ ಟಿಕೆಟ್​ನ ಬಂಪರ್​ ಮೊತ್ತದ ಬಹುಮಾನವೂ ವಯನಾಡಿನ ಬತ್ತೇರಿಯಲ್ಲಿರುವ ಎನ್‌ಜಿಆರ್ ಲಾಟರಿ ಮಾರಾಟ ಮಾಡಿದ ಟಿಕೆಟ್‌ಗೆ ಬಹುಮಾನ ಬಂದಿದೆ. ಈ ಲಾಟರಿಯನ್ನು ಖರೀದಿಸಿದ್ದ ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ವ್ಯಕ್ತಿಗೆ ಒಲಿದು ಬಂದಿದೆ.

LATTERY
ಅಲ್ತಾಫ್ ಪಾಷಾ ಖರೀದಿಸಿದ್ದ ಲಾಟರಿ

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ನಿವಾಸಿಯಾಗಿರುವ ಅಲ್ತಾಫ್ ಪಾಷಾಗೆ ಕೇರಳ‌ದ ಬಂಪರ್ ಲಾಟರಿ ಹೊಡೆದಿದೆ. ವೃತ್ತಿಯಲ್ಲಿ ಬೈಕ್​ ಮೆಕ್ಯಾನಿಕ್ ಆಗಿರುವ ಅಲ್ತಾಫ್​ ಪಾಷಾ, ಲಾಟರಿಯಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿ ಗೆದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶಿವಮೊಗ್ಗ | ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ: ಆಯ್ಕೆ ಸಮಿತಿಗೆ ಪತ್ರಕರ್ತ ಎನ್. ರವಿಕುಮಾರ್ ನೇಮಕ

ಇತ್ತೀಚೆಗಷ್ಟೆ ಕೇರಳದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದಾಗ ₹500 ರೂ ಕೊಟ್ಟು ಲಾಟರಿ ಖರೀದಿ ಮಾಡಿದ್ದರು. ಇನ್ನು ತಾನು ಖರೀದಿ ಮಾಡಿದ ಲಾಟರಿ ಟಿಕೆಟ್‌ಗೆ ಬಹುಮಾನ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ಅಲ್ತಾಫ್ ಕೇರಳಕ್ಕೆ ಹೊರಟಿರುವುದಾಗಿ ಅವರ ಕುಟುಂಬಿಕರು ಮಾಹಿತಿ ನೀಡಿದ್ದಾರೆ.

ಇದೀಗ ಕೇರಳಕ್ಕೆ ‌ಪ್ರಯಾಣ ಮಾಡಿದ್ದು, ಲಾಟರಿ ಹಣ ಪಡೆಯುವ ಪ್ರಕ್ರಿಯೆಯನ್ನು ಪೂರೈಸಿ ಹಣವನ್ನು ಪಡೆದುಕೊಳ್ಳಲಿದ್ದಾರೆ. ಎಲ್ಲ ತೆರಿಗೆಗಳನ್ನು ಕಡಿತಗೊಳಿಸಿದ ನಂತರ ಅಲ್ತಾಫ್​ ಪಾಷಾ ಅವರಿಗೆ ₹12.8 ಕೋಟಿ ಸಿಗಲಿದೆ ಎಂದು ತಿಳಿದುಬಂದಿದೆ.

ಕೇರಳದ ಓಣಂ ಹಬ್ಬದ ₹25 ಕೋಟಿ ಮೌಲ್ಯದ ಲಾಟರಿ ಹೊಡೆಯುವ ಈ ಮೂಲಕ, ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯದ ಅಲ್ತಾಫ್ ಈಗ, ರಾತ್ರೋರಾತ್ರಿ ಕೋಟ್ಯಧಿಪತಿ ಆಗಿದ್ದಾರೆ.

WhatsApp Image 2024 10 10 at 6.29.55 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...