ಮಂಡ್ಯ | ಅಧಿಕಾರಿಗಳು ರಾಜಕೀಯಕ್ಕೆ ಸೇವೆ ಮಾಡಲು ಬರುತ್ತಿಲ್ಲ: ಸಂತೋಷ್ ಹೆಗ್ಡೆ

Date:

ರಾಜಕಾರಣವು ಹಿಂದೆ ಸೇವೆಯಾಗಿತ್ತು. ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಕೈತುಂಬ ಸಂಬಂಧ ಸಿಗುತ್ತದೆ. ಹಾಗಾಗಿ, ಜನರು ರಾಯಕೀಯಕ್ಕೆ ಬರುತ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಜಕಾರಣದಲ್ಲಿ ಹಣ ಅಧಿಕಾರವಿದೆ. ಕಾರಣಕ್ಕೆ ಜಡ್ಜ್​ಗಳು, ಐಎಎಸ್‌, ಐಪಿಎಸ್‌ ಅಧಿಕಾರಿಗಳು ರಾಜಕಾರಣಕ್ಕೆ ಬರುತ್ತಿದ್ದಾರೆ. ಅವರೆಲ್ಲರೂ ಜನರ ಸೇವೆ ಮಾಡಲು ಬರುತ್ತಿಲ್ಲ. ಸೌಲಭ್ಯಗಳಿಗಾಗಿ ಬರುತ್ತಿದ್ದಾರೆ” ಎಂದು ಆರೋಪಿಸಿದರು.

“ಜನಪ್ರತಿನಿಧಿಗಳಿಗೆ 12 ತಿಂಗಳು ಸಂಬಳ ಸಿಗುತ್ತದೆ. ಪೆನ್ಶನ್‌ ಸಿಗುತ್ತದೆ. ಆದರೆ, ಅವರಿಂದ ಜನರಿಗೆ ಯಾವ ಪ್ರಯೋಜನವಾಗುತ್ತಿದೆ. ಜನರು ಜನಪ್ರತಿನಿಧಿಗಳನ್ನು ಪ್ರಶ್ನಿಸಬೇಕು” ಎಂದು ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವೇರಿ ವಿವಾದದ ಬಗ್ಗೆ ಮಾತನಾಡಿದ ಅವರು, “ಕಾವೇರಿ ಕೊಳ್ಳದಲ್ಲಿ ಕಡಿಮೆ ನೀರಿದೆ. ಕಾವೇರಿ ನೀರಿನ ವಿಚಾರದಲ್ಲಿ ಕೋರ್ಟ್​ನಿಂದ ಪರಿಹಾರ ಸಿಗುವುದಿಲ್ಲ. ಸ್ವತಂತ್ರ ಸಮಿತಿ ರಚಿಸಿ, ಜಲಾಶಯಗಳಲ್ಲಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕು. ತಮಿಳುನಾಡಿಗೆ ನೀರು ಹರಿಸಿ ನಮ್ಮವರನ್ನು ಕೊಲ್ಲಲು ಸಾಧ್ಯವಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...