ಮಂಗಳೂರು | ಹೃದಯಾಘಾತಕ್ಕೆ ನವವಿವಾಹಿತೆ ಬಲಿ

Date:

ಯುವಜನರಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪುತ್ತೂರು ತಾಲೂಕು ಪಡವನ್ನೂರಿನ ಪದಡ್ಕದಲ್ಲಿ ನವವಿವಾಹಿತೆ ಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪುಷ್ಪಾ ಮೃತ ಯುವತಿ.

ಪುಷ್ಪಾ ಅವರಿಗೆ ಮಂಗಳವಾರ (ನ.07) ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಕೂಡಲೇ ಪುಷ್ಪಾಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಯಿದಿದ್ದರು. ಆದರೆ, ಅವರು ಮಾರ್ಗಮಧ್ಯೆ ಮೃತಪಟ್ಟರು ಎಂದು ಕುಟಂಬಸ್ಥರು ಹೇಳಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಪುಷ್ಪಾ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು ಎರಡು ಕುಟುಂಬಗಳಲ್ಲಿ ದುಃಖ ಮಡುಗಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...