ಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿದ್ದ ನಗದು ನೋಟುಗಳಿಗೆ ಗೆದ್ದಲು; ಗ್ರಾಹಕನ ₹8 ಲಕ್ಷ ನಷ್ಟ

Date:

ಮಂಗಳೂ‌ರು ನಗರದ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ ₹8 ಲಕ್ಷ ನಗದು ನೋಟುಗಳಿಗೆ ಗೆದ್ದಲು ಹಿಡಿದು ಪುಡಿಯಾಗಿರುವ ಸಂಬಂಧ ಗ್ರಾಹಕರೊಬ್ಬರು ನಗರದ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟೆಕಾರ್‌ನ ಸಫಲ್‌ ಎಂಬ ಗ್ರಾಹಕರೊಬ್ಬರು ಹತ್ತಿರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹8 ಲಕ್ಷ ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ. ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದಿದ್ದಾರೆ. ಲಾಕರ್ ಒಳಗೆ ನೋಡಿದರೆ ಮಳೆನೀರಿನಲ್ಲಿ ಮಿಂದಿರುವ ಸ್ಥಿತಿಯಲ್ಲಿದ್ದ ಹಣ ಸಂಪೂರ್ಣವಾಗಿ ಕಪ್ಪಾಗಿತ್ತು. ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ ಬಿದ್ದಿದೆ. ಎಲ್ಲ ನೋಟುಗಳು ಇದೇ ರೀತಿ ಆಗಿವೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಬಿಐ ನಿಯಮದ ಪ್ರಕಾರ ಹಣವನ್ನು ಲಾಕರ್‌ನಲ್ಲಿ ಇಡುವಂತಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧವಿಲ್ಲವೆಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಪ್ರಧಾನ ಕಚೇರಿಗೆ ದೂರು ನೀಡಿ,
ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕೆಂದು ಮನವಿ ಮಾಡಿದ್ದಾರೆ.

“ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿಂದ ಇಟ್ಟರೆ ಹೀಗಾಗಿದೆ” ಎಂದು ಸಫಲ್ ಬೇಸರ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...