ಮಂಗಳೂರು | ಡಿವೈಎಫ್ಐ ಮನವಿಗೆ ಬಿಇಒ ಸ್ಪಂದನೆ: ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವ ಭರವಸೆ

Date:

ಬೋಳಿಯಾರ್ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಸಲ್ಲಿಸಿದ್ದ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಸ್ಪಂದಿಸಿದ್ದು, ಇಂದು ಜಾರದಗುಡ್ಡೆ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೋಳಿಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ (ಕರಿಸಾಲೆ)ಯ ಆವರಣ ಗೋಡೆಯು ಬಿರುಕು ಬಿಟ್ಟಿದ್ದು, ಬೀಳುವ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಅಧಿಕಾರಿಗಳು ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಇಂದೇ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಜಾರದಗುಡ್ಡೆ ಸರ್ಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿ ಆಗ್ರಹಿಸಿ ಡಿವೈಎಫ್ಐಯಿಂದ ಬೋಳಿಯಾರ್ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿದ್ದರು. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್‌ ಆಗಸ್ಟ್‌ 2ರಂದು ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವಂತೆ ಡಿವೈಎಫ್‌ಐ ಆಗ್ರಹ ಎಂಬ ಶಿರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಭೇಟಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಜಾರದಗುಡ್ಡೆ 1

ಈ ಸುದ್ದಿ ಓದಿದ್ದೀರಾ? ಗ್ರಾಮ ಪಂಚಾಯತಿಯ ಅರಿವು ಕೇಂದ್ರಗಳಲ್ಲಿ ʼಭಾರತದ ಸ್ವಾತಂತ್ರ್ಯ ಸಂಭ್ರಮೋತ್ಸವʼ : ಸಚಿವ ಪ್ರಿಯಾಂಕ್‌ ಖರ್ಗೆ

ಈ ಸಂದರ್ಭದಲ್ಲಿ ಬೋಳಿಯಾರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾರಾಣಿ, ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಉಪಾಧ್ಯಕ್ಷ ರಝಾಕ್ ಮುಡಿಪು, ರಫೀಕ್ ಹರೇಕಳ, ಇಬ್ರಾಹಿಂ ಮದಕ, ಅಬೂಬಕರ್ ಜಲ್ಲಿ, ಶಮೀರ್ ಜಾರದಗುಡ್ಡೆ, ರಿಯಾಝ್ ಕೆಬಿ, ಸಿದ್ದೀಕ್ ಕೆಕೆ, ಶಂಶೀರ್ ಓಕೆ, ನಿಯಾಝ್, ಮಿಸ್ಬಾಹ್, ಮರ್ಷಾದ್ ಇದ್ದರು.

ಜಾರದಗುಡ್ಡೆ 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...