ಮಂಗಳೂರು | ಕೆಲಸ ನಿರಾಕರಣೆ; ಪ್ರತಿಭಟನೆಗಿಳಿದ ಹಳೆ ಬಂದರು ಹಮಾಲಿ ಕಾರ್ಮಿಕರು

Date:

ಮಂಗಳೂರಿನ ಹಳೆ ಬಂದರು ಸಗಟು ಮಾರುಕಟ್ಟೆಯ ಪಂಚಮಹಲ್ ವಾಸುದೇವ ಕಾಮತ್ ಎಂಬ ಕಂಪೆನಿಯಲ್ಲಿ ದುಡಿಯುತ್ತಿರುವ ಆರು ಮಂದಿ ಹಮಾಲಿ ಕಾರ್ಮಿಕರನ್ನು ಸಕಾರಣ ಇಲ್ಲದೆ ಕೆಲಸ ನಿರಾಕರಣೆ ಮಾಡಿರುವ ಕ್ರಮವನ್ನು ಖಂಡಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಉತ್ತರ ಭಾರತೀಯ ಕಾರ್ಮಿಕರನ್ನು ಕಡಿಮೆ ಸಂಬಳಕ್ಕೆ ದುಡಿಸುವ ಉದ್ದೇಶದಿಂದ 40 ವರ್ಷಗಳಿಂದ ಕೆಲಸ ಮಾಡಿದ ಸ್ಥಳೀಯ ಕಾರ್ಮಿಕರಿಗೆ ಕನಿಷ್ಠ ಸೇವಾ ಪರಿಹಾರ ನೀಡದೆ ಅನ್ಯಾಯ ಮಾಡಲಾಗಿದೆ. ಕಾರ್ಮಿಕರಿಗಾಗಿರುವ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ. ಕಾರ್ಮಿಕರಿಗೆ ನ್ಯಾಯ ಸಿಗದೇ ಹೋದಲ್ಲಿ ಸಗಟು ಮಾರುಕಟ್ಟೆಯ ಎಲ್ಲಾ ಹಮಾಲಿ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಅನನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಮಂಗಳೂರು | ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು: ಬಹುಭಾಷಾ ಕವಿ ವಿಲ್ಸನ್ ಕಟೀಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಿ.ಕೆ ಇಮ್ತಿಯಾಜ್, ಸಂಘದ ಪ್ರಧಾನ ಕಾರ್ಯದರ್ಶಿ ಫಾರೂಕ್ ಉಳ್ಳಾಲಬೈಲ್, ಕೋಶಾಧಿಕಾರಿ ಶಮೀರ್ ಬೋಳಿಯಾರ್, ಮುಖಂಡರಾದ ಲೋಕೇಶ್ ಶೆಟ್ಟಿ, ಮಜೀದ್ ಉಳ್ಳಾಲ, ಹರೀಶ್ ಕೆರೆಬೈಲ್, ಮೋಹನ ಕುಂಪಲ, ಪಿ.ಟಿ ಮೊಹಮ್ಮದ್, ಸಿದ್ದಿಕ್ ಬೆಂಗರೆ, ಬಷೀರ್ ಹರೇಕಲ, ಪ್ರಭಾಕರ, ಅನಿಲ್, ಶರಣಪ್ಪ, ಹಂಝ, ಮಾಧವ ಕಾವೂರು ಮುಂತಾದವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...