ಮಂಗಳೂರು | ಗುಂಡಿಗೆ ಬಿದ್ದು ಮಹಿಳೆ ಸಾವು ಪ್ರಕರಣ; ಕಾಂಗ್ರೆಸ್‌ನಿಂದ ಪ್ರತಿಭಟನೆ

Date:

ರಸ್ತೆ ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರೆ ಮೃತಪಟ್ಟ ಘಟನೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಯತ್ನ ಜರುಗಿತು. ಈ ವೇಳೆ ಪ್ರತಿಭಟನೆಯಲ್ಲಿ ಅಣುಕು ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ನಾಯಕರು, ಮುಖಂಡ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ನಂತೂರು ಬಳಿಯ ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಜತೆಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಎನ್‌ಎಸ್‌ಯುಐ ಅಧ್ಯಕ್ಷ ಸುಹಾನ್‌ ಆಳ್ವ ಸೇರಿದಂತೆ ಇತರ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ಸುರತ್ಕಲ್‌ | ರಸ್ತೆಗುಂಡಿಗೆ ಬಿದ್ದ ಮಹಿಳೆ ಸಾವು: ಎನ್‌ಎಚ್‌ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಾಸಕ ಐವನ್ ಡಿಸೋಜಾ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಆಗುತ್ತಿದ್ದರೂ ಯಾವುದೇ ದುರಸ್ತಿ ಕಾರ್ಯ ನಡೆಯುತ್ತಿಲ್ಲ. ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ ಜವಾಬ್ದಾರಿ ಕೇಂದ್ರ ಸರ್ಕಾರದ್ದು ಆಗಿದೆ. ಇವರು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಾರ್ವಜನಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣವಾಗಿದೆ ಎಂದರು. ಎನ್‌ಎಚ್‌ಎಐ ಅಧಿಕಾರಿಗಳು ರಸ್ತೆಯುದ್ದಕ್ಕೂ ಇರುವ ಹುಂಡ ಗುಂಡಿಗಳನ್ನು ಮುಚ್ಚಲು ಮುಂದಾಗುತ್ತಿಲ್ಲ. ಇವರ ಬೇಜವಾಬ್ದಾರಿಯಿಂದ ಜನರು ನೋವು ಅನುಭವಿಸುತ್ತಿದ್ದಾರೆ ಎಂದು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...