ಹಿಂದೆ ಹಲವು ಕೋಟೆಗಳು ಉರುಳಿವೆ, ಮಹಾರಾಷ್ಟ್ರದಲ್ಲೇ ಹಿಂದುತ್ವದ ಕೋಟೆ ಉಳಿದಿಲ್ಲ: ಬಿ ಕೆ ಹರಿಪ್ರಸಾದ್

Date:

ಹಿಂದುತ್ವದ ಕೋಟೆ ಮಹಾರಾಷ್ಟ್ರದಲ್ಲೇ ಉಳಿದುಕೊಂಡಿಲ್ಲ, ಸಾವರ್ಕರ್ ನಿರ್ಮಿಸಿದ ಹಿಂದುತ್ವದ ಕೋಟೆಯೇ ಪುಡಿಯಾಗಿದೆ. ಹಿಂದೆ ರಾಜ ಮಹಾರಾಜರು ಕಟ್ಟಿದ್ದ ಕೋಟೆಗಳೂ ಪುಡಿಯಾಗಿವೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಗೆದ್ದಿರುವುದು ಹಿಂದುತ್ವದ ಕೋಟೆಯಿಂದಲ್ಲ, ಕಾರಣಾಂತರಗಳಿಂದ ಗೆದ್ದಿದೆ” ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು.

ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದರು.

ದೇಶ ವಿಭಜನೆ ಹೇಳಿಕೆ ನೀಡಿದವರಿಗೆ ಟಿಕೆಟ್ ಎಂಬ ಅಮಿತ್ ಶಾ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, “ಇಂದಿರಾ ಗಾಂಧಿ ಕಾಲದಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ವಿಭಜನೆಯಾಗಿ‌ ಬಾಂಗ್ಲಾದೇಶವನ್ನು ಪ್ರತ್ಯೇಕ ದೇಶ ಮಾಡಿದ್ದು ಇಂದಿರಾಗಾಂಧಿ. ಇಲ್ಲಿ ಹೇಳಿಕೆ ಕೊಟ್ಟರೆ ಎಲ್ಲಿ ದೇಶ ವಿಭಜನೆಯಾಗುತ್ತದೆ. ಮೋದಿಯವರು ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟ ಹೇಳಿಕೆ ನೀಡಿದ್ದಾರೆ. ಅದು ಶ್ರೀಲಂಕಾದ ಭಾಗವೇ ಆಗಿತ್ತು ಅನ್ನೋದು ಅವರಿಗೆ ಗೊತ್ತಿಲ್ಲವೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಅಮಿತ್ ಶಾ ಸುಳ್ಳು ಹೇಳಿಕೊಂಡು ಹೋಗಿದ್ದಾರೆ: ದಿನೇಶ್ ಗುಂಡೂರಾವ್

“ಹಿಂದೆ ಸಿಕ್ಕಿಂ ದೇಶ ಇದ್ದುದನ್ನು ನಮ್ಮ ಜತೆಗೆ ಸೇರಿಸಿದ್ದು ಕಾಂಗ್ರೆಸ್, ಈಗ ಎರಡು ಸಾವಿರ ಚದರ ಕಿಮೀ ಭೂಮಿ ಚೀನಾ ಪಾಲಾಗಿದೆ. ಇದನ್ನು ಹೇಳಿಕೊಂಡಿದ್ದು ಬಿಜೆಪಿಯವರೇ, ನಾವೇನೂ ಹೇಳಿದ್ದಲ್ಲ. ಚೀನಾ ಅತಿಕ್ರಮಿಸಿದ್ದನ್ನು ಮರಳಿ ಯಾವಾಗ ತರುತ್ತಾರೆಂದು ಹೇಳಲಿ, ದೇಶವನ್ನು ಉಳಿಸಿಕೊಳ್ಳುವಂಥದ್ದು ಸರ್ಕಾರದ ಕೈಲಿರುತ್ತದೆ” ಎಂದು ಬಿ ಕೆ ಹರಿಪ್ರಸಾದ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...