ನರಸಾಪುರ ಹೋಬಳಿಯ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆ

Date:

ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಕನಕ ಭವನದಲ್ಲಿ ಹೋಬಳಿ ಮಟ್ಟದ ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆ ಹಮ್ಮಿಕೊಂಡು ಜಿಲ್ಲಾ ಸಂಘದ ಅಧ್ಯಕ್ಷ ನರಸಾಪುರ ಎನ್.ವಿ ಆಂಜಿನಪ್ಪ ಅವರನ್ನು ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ..? ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ

ಈ ಸಭೆಯಲ್ಲಿ ನರಸಾಪುರ ಹೋಬಳಿಯ ಪದಾಧಿಕಾರಿಗಳಾದ ಮಹಾಲಿಂಗಯ್ಯ, ಜಗನ್ನಾಥ್, ಚಂದ್ರಶೇಖರಯ್ಯ, ಮುನಿವೆಂಕಟಮ್ಮ, ಶ್ರೀನಿವಾಸಯ್ಯ, ಚಂದ್ರಪ್ಪ, ಬಿ ಶ್ರೀನಿವಾಸ್, ವೆಂಕಟರಮಣಪ್ಪ, ಬಚ್ಚರೆಡ್ಡಿ, ಮುನಿ ನಾರಾಯಣಪ್ಪ, ಮುನಿ ಕಾಟಪ್ಪ, ಪಾಪಣ್ಣ, ಮುನಿಭೋಜಪ್ಪ, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...