ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮಗಳ ರೈತರಿಗೆ ಪರಿಹಾರದ ಚೆಕ್ ವಿತರಿಸಿದ ಸಚಿವ

Date:

ಚಿಂತಾಮಣಿ : ತಾಲೂಕಿನ ಕೈವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮಗಳಲ್ಲಿ ಕೈಗಾರಿಕೆಗೆ ಜಮೀನು ನೀಡಿದ ರೈತರ ಭೂಮಿಯಲ್ಲಿ ಇದ್ದಂತಹ ಮರ ಮಾಲ್ಕಿಗಳ ಪರಿಹಾರ ಧನವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ರವರು ವಿತರಣೆ ಮಾಡಿದರು.

ಇದನ್ನು ಓದಿದ್ದೀರಾ..? ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡದಂತೆ ಆಕ್ಷೇಪಣೆಗಳ ಸಲ್ಲಿಕೆ

ಒಟ್ಟು ರೈತರಿಗೆ 4.04 ಕೋಟಿ ಮೊತ್ತದ ಪರಿಹಾರವನ್ನು ನೀಡಲಾಯಿತು ಇದೇ ಸಭೆಯಲ್ಲಿ ಭೂಮಿ ಪರಿಷ್ಕರಣೆ ಕುರಿತು ಇದ್ದಂತಹ ವಿವಾದಗಳ ಬಗ್ಗೆ ಸಹ ಚರ್ಚಿಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಯಿತು ಭೂಮಿ ನೀಡಿದಂತಹ ರೈತರಿಗೆ ಯಾವುದೇ ಬಿಕ್ಕಟ್ಟು ಆಗದೆ ಪರಿಹಾರ ನೀಡುವಲ್ಲಿ ಯಶಸ್ವಿಯಾಗಿ ಅಧಿಕಾರಿ ವರ್ಗವು ಕಾರ್ಯನಿರ್ವಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...