ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ನೀಡಬೇಕು; ಎಎಪಿ ಒತ್ತಾಯ

Date:

ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ್ ಅವರು ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬೆಳೆಯುವಂತಿದೆ. ರಾಜ್ಯದಲ್ಲಿ 70% ಹೆಚ್ಚು ತಾಲೂಕುಗಳು ಈಗ ಬರಗಾಲಪೀಡಿತವಾಗಿ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಹಳ್ಳಿಗರೆಲ್ಲ ಬದುಕಿಗಾಗಿ ಗುಳೆ ಹೋಗುತ್ತಿದ್ದಾರೆ. ಇಂತಹ ಕೆಟ್ಟ ಸಂದರ್ಭದಲ್ಲಿ ಉತ್ತರ ಕರ್ನಾಟಕದಿಂದಲೇ ಬಂದಿರುವ ಈ ಉದ್ದಟ ಮಂತ್ರಿಯ ಈ ವರ್ತನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಎಎಪಿ ಅಭಿಪ್ರಾಯಪಟ್ಟಿದೆ.

ರಾಜ್ಯದ ಮುಖ್ಯಮಂತ್ರಿಗಳು ಈ ಕೂಡಲೇ ಶಿವಾನಂದ ಪಾಟೀಲರ ರಾಜೀನಾಮೆಯನ್ನು ತೆಗೆದುಕೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟ ಆರಂಭ; ಕಚೇರಿಗೆ ರಜೆ ಹಾಕಿ ಸರತಿ ಸಾಲಿನಲ್ಲಿ ನಿಂತ ಜನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ಐಟಿ ದಾಳಿಯಾಗಿ ನೂರಾರು ಕೋಟಿ ಸಿಕ್ಕಿದೆ. ಅಕ್ರಮ ಹಣ ಸಿಕ್ಕಿಬಿದ್ದು ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಹರಿದುಹೋಗುತ್ತಿದೆ ಎಂಬ ಕಪ್ಪು ಮಸಿ ಬಳಿದಿರುವಾಗ ಮಂತ್ರಿಗಳ ಈ ದುರ್ವರ್ತನೆ ನಿಜಕ್ಕೂ ಅಸಹ್ಯ. ಇಂತಹ ಮಂತ್ರಿಗಳು ಒಂದು ಕ್ಷಣವೂ ಸಂಪುಟದಲ್ಲಿ ಮುಂದುವರಿಯಬಾರದು. ಜನ ವಿರೋಧಿ ಸರ್ಕಾರವೆಂಬ ಹಣೆಪಟ್ಟಿ ಬರುವ ಮುಂಚೆ ಈ ಉದ್ಧಟ ಮಂತ್ರಿಯನ್ನು ಸಂಪಟದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...