ಹಾಸನ | 3ನೇ ಅವಧಿಗೆ ಮೋದಿ ಪ್ರಧಾನಿ; 12 ಕಿ.ಮೀ ದೀಡು ನಮಸ್ಕಾರ ಹಾಕಿ ಹರಕೆ ತೀರಿಸಿದ ಮೋದಿ ಭಕ್ತ

Date:

ಮೋದಿ 3ನೇ ಬಾರಿಗೆ ಪ್ರಧಾನಿಯಗಬೇಕೆಂದು ಹರಕೆ ಹೊತ್ತಿದ್ದ ಮೋದಿ ಅಭಿಯಾನಿಯೊಬ್ಬ, 12 ಕಿ.ಮೀ ದೀಡು ನಮಸ್ಕಾರ ಹಾಕಿ, ಹರಕೆ ತೀರಿಸಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಹಿರೇಮೆಗಳಗೆರೆ ಗ್ರಾಮದ ಜಿ.ಡಿ ಮಲ್ಲೇಶಪ್ಪ (60) ಹರಕೆ ತೀರಿಸಿರುವ ಮೋದಿ ಭಕ್ತ. ಅವರು, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ/ಎನ್‌ಡಿಎ ಗೆಲ್ಲಬೇಕು. ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕು ಎಂದು ಉಚ್ಚಂಗೆಮ್ಮ ದೇವಸ್ಥಾನಕ್ಕೆ ಹರಕೆ ಹೊತ್ತಿದ್ದರು.

ಇದೀಗ, ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಮಲ್ಲೇಶಪ್ಪ ಹರಕೆ ತೀರಿಸಿದ್ದಾರೆ. ತಮ್ಮ ಗ್ರಾಮದಲ್ಲಿರುವ ಉಚ್ಚಂಗೆಮ್ಮ ದೇವಸ್ಥಾನದಿಂದ ದೀಡು ನಮಸ್ಕಾರ ಆರಂಭಿಸಿ, ಉಚ್ಚಂಗಿದುರ್ಗ ಗ್ರಾಮದ ಉಚ್ಚಂಗೆಮ್ಮ ಪಾದಗಟ್ಟೆ ದೇವಸ್ಥಾನದವರೆಗೆ ಕ್ರಮಿಸಿದ್ದಾರೆ. ಒಟ್ಟು 12 ಕಿ.ಮೀ ದೀಡು ನಮಸ್ಕಾರ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...