ಮೈಸೂರು | ಆರ್ಥ್ರೋಸ್ಕೋಪಿಕ್ ಕಾರ್ಯವಿಧಾನ; ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ

Date:

ಕ್ರೀಡೆಗೆ ಸಂಬಂಧಿಸಿದ ಆಘಾತದಿಂದ ಬಳಲುತ್ತಿದ್ದ ಯುವ ರೋಗಿಯ ಮೂಳೆಮುರಿತ ರೋಗವನ್ನು ಗುಣಪಡಿಸಲು ಮೈಸೂರಿ ನ ಖಾಸಗಿ ಆಸ್ಪತ್ರೆಯ ತಜ್ಞರು ಸಿಂಗಲ್ ಸ್ಟೇಜ್ ಆರ್ಥ್ರೋಸ್ಕೋಪಿಕ್ ಕಾರ್ಟಿಲೆಜ್(ಕೀಲು ಶಸ್ತ್ರಚಿಕಿತ್ಸೆ) ಇಂಪ್ಲಾಂಟೇಶನ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಮಹಿಳೆ(25)ಯೊಬ್ಬರು ಟೆನಿಸ್ ಆಡುವಾಗ ಬಿದ್ದು ಗಾಯಗೊಂಡಿದ್ದರು. ನೋವು ನಿವಾರಕ ಮಾತ್ರೆಗಳು ಮತ್ತು ವಿಶ್ರಾಂತಿಯ ರೂಪದಲ್ಲಿ ಚಿಕಿತ್ಸೆ ಪಡೆದರೂ, ಅವರ ರೋಗದಲ್ಲಿ ಯಾವುದೇ ಸುಧಾರಣೆ ಕಾಣಲಿಲ್ಲ.

ನಾರಾಯಣ ಆಸ್ಪತ್ರೆಯ ಡಾ.ಉಮೇಶ ಚೌಡಯ್ಯ ಅವರು ಆರ್ಥ್ರೋಸ್ಕೋಪಿಕ್ ವಿಧಾನದ ಮೂಲಕ ಕೀಲು ಕಸಿ ಮಾಡಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ರೋಗವನ್ನು ಗುಣಪಡಿಸುವಳ್ಳಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ಥ್ರೋಸ್ಕೋಪಿ ತಂತ್ರಜ್ಞಾನದ ಪ್ರಗತಿಯೊಂದಿಗೆ ಹೆಚ್ಚಿನ ಮೊಣಕಾಲು ಮುರಿತದಂತಹ ಗಾಯಗಳನ್ನು ಈಗ ಪತ್ತೆಹಚ್ಚಿದ್ದು, ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಡಾ.ಚೌಡಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾ ನಾಲೆಯ ಕೊನೆಯ ಭಾಗಕ್ಕೆ ದೊರೆಯದ ನೀರು; ರೈತರ ಆಕ್ರೋಶ

ಆಸ್ಪತ್ರೆಯ ಕ್ಲಿನಿಕಲ್ ನಿರ್ದೇಶಕ ಡಾ. ಎಂ ಎನ್ ರವಿ ಮಾತನಾಡಿ, “ಕ್ರೀಡಾಪಟುಗಳು ಹೆಚ್ಚಾಗಿ ಅನುಭವಿಸುವ ಮೂಳೆ ಮುರಿತ ರೋಗಗಳಿಗೆ ಕೀಲು ಅಳವಡಿಕೆಯು ತುಲನಾತ್ಮಕವಾಗಿ ಸುರಕ್ಷಿತ ಮತ್ತು ಏಕ-ಹಂತದ ಕಾರ್ಯವಿಧಾನವಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...