ಮೈಸೂರು | ಗಣೇಶನ ವೇಷಧರಿಸಿ ರಕ್ತದಾನದ ಜಾಗೃತಿ

Date:

ಮೈಸೂರು ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ರಾಮಸ್ವಾಮಿ ವೃತದಲ್ಲಿ ವಾಹನ ಸವಾರರಿಗೆ ಹಾಗೂ ರಸ್ತೆ ಬದಿಯಲ್ಲಿ ನಿಂತಿರುವ ಸಾರ್ವಜನಿಕರಿಗೆ ರಕ್ತದಾನದ ಮಹತ್ವದ ಅರಿವು ಮೂಡಿಸುವ ನಿಟ್ಟಿನಲ್ಲಿ ಗಣೇಶ ವೇಷದಾರಿ ಹಳೆ ಕೆಸರೆ ನಿವಾಸಿ ಲೋಹಿತ್ ರವರು ಜಾಗೃತಿಯ ನಾಮಫಲಕ ಹಿಡಿದು, ಕರಪತ್ರ ನೀಡಿ ಜಾಗೃತಿ ಮೂಡಿಸಿದರು.

ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ “ನಾವು ನಿರಂತರವಾಗಿ ರಕ್ತದಾನದ ಬಗ್ಗೆ ಹಲವಾರು ರೀತಿಯಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದ್ದೇವೆ. ಗೌರಿ ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ವಿಭಿನ್ನವಾಗಿ ಸಾರ್ವಜನಿಕರಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿದ್ದೇವೆ. ರಕ್ತದಾನ ಮಹಾದಾನ. ಮೂಢನಂಬಿಕೆಯನ್ನು ಬಿಟ್ಟು ಸಾರ್ವಜನಿಕರು ಸ್ವಯಂ ಪ್ರೇರಿತ ರಕ್ತದಾನ ಮಾಡಬಹುದು” ಎಂದು ಹೇಳಿದರು.

ನೀವು ನೀಡುವ ರಕ್ತದಿಂದ ಇನ್ನೊಂದು ಜೀವ ಉಳಿಸಬಹುದು. ದಯಮಾಡಿ ಯುವ ಪೀಳಿಗೆ ನಿರಂತರವಾಗಿ ಸ್ವಯಂ ಪ್ರೇರಿತ ರಕ್ತದಾನ ಮಾಡಲಿ. ಆರೋಗ್ಯದ ದೃಷ್ಟಿಯಿಂದಲೂ ರಕ್ತ ನೀಡುವುದು ಒಳ್ಳೆಯದು. ಇದರ ಬಗ್ಗೆ ಯುವ ಪೀಳಿಗೆ ಗಮನ ಹರಿಸಲಿ ಎಂದು ಮನವಿ ಮಾಡಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು; ಮುಸ್ಲಿಮರ ಕಂಡರೆ ದ್ವೇಷಕಾರುವುದನ್ನು ಬಿಡಿ : ಸಚಿವ ಮಹದೇವಪ್ಪ

ಇದೇ ಸಂದರ್ಭದಲ್ಲಿ ಕೆಎಂಪಿಕೆ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಸೂರಜ್, ಸದಾಶಿವ್, ಚಂದ್ರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...