ಮೈಸೂರು | ಜೆಎಸ್ಎಸ್ ಮಹಾವಿದ್ಯಾಪೀಠ; 1 ರಿಂದ 8ನೇ ತರಗತಿಗೆ ಅರ್ಜಿ ಆಹ್ವಾನ

Date:

ಜೆಎಸ್ಎಸ್ ಮಹಾವಿದ್ಯಾಪೀಠದ ವತಿಯಿಂದ 2023-24ನೇ ಸಾಲಿಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಸುತ್ತೂರಿನ ಜೆಎಸ್ಎಸ್ ಶಾಲೆ ಮತ್ತು ವಿದ್ಯಾರ್ಥಿ ನಿಲಯದಲ್ಲಿ 1 ರಿಂದ 8 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಂಗ್ಲಿಷ್ ಮಾಧ್ಯಮ (1, 5 ಮತ್ತು 8 ನೇ ತರಗತಿ) ಮತ್ತು ಕನ್ನಡ ಮಾಧ್ಯಮ (1 ರಿಂದ 8 ನೇ ತರಗತಿ) ಎರಡಕ್ಕೂ ಪ್ರವೇಶ ಪಡೆಯಬಹುದು.

ದುಡಿಯುವ ವರ್ಗ, ಬಡವರು ಮತ್ತು ಸಮಾಜದ ವಂಚಿತ ವರ್ಗದ ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಅರ್ಜಿ ನಮೂನೆಗಳು ಶಾಲಾ ಕಚೇರಿ ಅಥವಾ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ www.jssonline.org. ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಅಂಕಪಟ್ಟಿ, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು, ವಿದ್ಯಾರ್ಥಿ/ವಿದ್ಯಾರ್ಥಿನಿ ಮತ್ತು ಪೋಷಕರ ಆಧಾರ್ ಕಾರ್ಡ್‌, ಪಡಿತರ ಚೀಟಿ, ಜಾತಿ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣಪತ್ರದೊಂದಿಗೆ ಮೇ 13ರೊಳಗೆ ಸಲ್ಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಚುನಾವಣೆ ಕಾವು; ಉಚಿತ ವಸ್ತು, ನಗದು ಸಾಗಾಟ ತಡೆಯಲು ಚೆಕ್‌ಪೋಸ್ಟ್ ಆರಂಭ

ಅರ್ಜಿ ಸಲ್ಲಿಸುವವರು ಆಡಳಿತಾಧಿಕಾರಿಗಳು, ಜೆಎಸ್ಎಸ್ ಸಂಸ್ಥೆ, ಸುತ್ತೂರು, ನಂಜನಗೂಡು, ಮೈಸೂರು-571129 ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 7411486938 ಅಥವಾ 08221-232054 ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...