ಮೈಸೂರು | ಕನ್ನಡ ಬೆಳಗಲಿ – ಹಿಂದಿ ತೊಲಗಲಿ: ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ

Date:

ಮೈಸೂರು ನಗರದ ಜೆಎಸ್ಎಸ್ ವಿದ್ಯಾಪೀಠ ವೃತ್ತದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ಸಂಘಟನೆಯವರು ‘ಕನ್ನಡ ಬೆಳಗಲಿ – ಹಿಂದಿ ತೊಲಗಲಿ’ ಎಂದು ಘೋಷಣೆ ಕೂಗುತ್ತಾ, ಪ್ರತಿಭಟನೆ ನಡೆಸಿದರು.

ನವೆಂಬರ್ ತಿಂಗಳು ಕನ್ನಡ ರಾಜ್ಯೋತ್ಸವಕ್ಕೆ ಸೀಮಿತ ಮಾಡದೆ, ಒಂದು ತಿಂಗಳು ನಿರಂತರ ಸಂಭ್ರಮದ ಆಚರಣೆಯಾಗದೆ, ದೈನಂದಿನ ಬದುಕಾಗಿ, ಕನ್ನಡತನ ಮೆರೆಯುವ ಕೆಲಸ ಆಗಬೇಕಿದೆ. ಕನ್ನಡದ ಬಗ್ಗೆ ಜಾಗೃತಿ ಮೂಡಿಸಿ, ಅರಿವನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಇತಿಹಾಸ ತಜ್ಞ ನಂಜರಾಜ ಅರಸ್ ಕರೆ ನೀಡಿದರು.

ಬ್ಯಾಂಕ್, ಪೋಸ್ಟ್ ಆಫೀಸ್, ರೈಲು ನಿಲ್ದಾಣ ಎಲ್ಲೆಲ್ಲೂ ಉತ್ತರ ಭಾರತೀಯರ ಹಾವಳಿ ಹೆಚ್ಚಿದ್ದು, ಕನ್ನಡ ಮರೆತಿದ್ದಾರೆ. ಕನ್ನಡ ನೆಲದಲ್ಲಿ ಕನ್ನಡದ ಅರಿವನ್ನು ಮೂಡಿಸಬೇಕು. ಕನ್ನಡದಲ್ಲಿ ವ್ಯವಹರಿಸಬೇಕು. ಬೇರೆ ರಾಜ್ಯಗಳಿಂದ ಬಂದು ಇಲ್ಲಿ ನೆಲೆಸಿರುವವರಿಗೆ ನಮ್ಮ ನಾಡಿನ ಭಾಷೆಗೆ ಬೆಲೆ ಕೊಡುವುದನ್ನು ಕಲಿಸಬೇಕಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿಯ ನೀರು, ಇಲ್ಲಿಯ ಅನ್ನ ಕನ್ನಡ ಮಾತ್ರ ಬೇಡ ಎನ್ನುವವರಿಗೆ ಕನ್ನಡದ ಮಹತ್ವ ಸಾರಬೇಕಿದೆ. ಬರೀ ಆಚರಣೆಗೆ ಸೀಮಿತವಾಗದೇ ಕನ್ನಡ ಅನುಸರಣೆ ದೈನಂದಿನ ಕರ್ತವ್ಯವಾಗಿ ಪಾಲನೆ ಮಾಡುವಂತೆ ಮಾಡಬೇಕು ಎಂದು ಕರೆ ನೀಡಿದರು.

ಇದನ್ನು ಓದಿದ್ದೀರಾ? ಮೈಸೂರು | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಏಕಾಏಕಿ ಪರೀಕ್ಷಾ ಶುಲ್ಕ ಪಾವತಿಸಲು ಒತ್ತಾಯ: ಎಐಡಿಎಸ್ಓ ಪ್ರತಿಭಟನೆ

ಸಾಮಾಜಿಕ ಹೋರಾಟಗಾರ್ತಿ ಯಮುನಾ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರು ಉದ್ಯೋಗ ವಂಚಿತರಾಗಿ, ಬೇರೆ ರಾಜ್ಯದವರಿಗೆ ಮಣೆ ಹಾಕುವಂತಹ ಕೆಲಸ ಆಗುತ್ತಿದೆ. ಇನ್ನಾದರೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು. ಹೊರ ರಾಜ್ಯದವರು ಕನ್ನಡ ಕಲಿತು ಕನ್ನಡದಲ್ಲಿ ವ್ಯವಹರಿಸಬೇಕು, ಕನ್ನಡವನ್ನು ಒಂದು ದಿನದ, ಒಂದು ತಿಂಗಳ ಆಚರಣೆ ಅನ್ನದೆ ದಿನನಿತ್ಯ ನಾವುಗಳು ಅನುಸರಿಸಿ, ಬೇರೆಯವರಿಗೂ ಅನುಸರಿಸುವಂತೆ ಮಾಡುವ ಹೊಣೆಗಾರಿಕೆ ನಮ್ಮದು ಎಂದರು.

ಪ್ರತಿಭಟನೆಯಲ್ಲಿ ಡಿಪಿಕೆ ಪರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...