ಮೈಸೂರು | ಮಹಿಳೆಯರ ಜೀವನ ರೂಪಿಸಿದ ‘ಸ್ವಾವಲಂಬಿ ಸ್ತ್ರೀ ಯೋಜನೆ’

Date:

ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರನ್ನು ಸಬಲೀಕರಣಗೊಳಿಸಲು ಆಯೋಜಿಸಲಾದ ‘ಸ್ವಾವಲಂಬಿ ಸ್ತ್ರೀ ಯೋಜನೆ’ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆರ್ಥಿಕವಾಗಿ ಹಿಂದುಳಿದ 11 ಮಂದಿ ಮಹಿಳೆಯರ ಜೀವನ ರೂಪಿಸಿದೆ.

ಮೈಸೂರಿನಲ್ಲಿ ತಳಿರು ಫೌಂಡೇಶನ್, ರೋಟರಿ ಮೈಸೂರು ಮತ್ತು ರೋಟರಿ ಮೈಸೂರು ಈಸ್ಟ್‌ ಸಂಸ್ಥೆಗಳ ಸಹಭಾಗಿತ್ವದಲ್ಲಿ ಎನ್‌ ಆರ್ ಫೌಂಡೇಶನ್ ಆಯೋಜಿಸಿದ್ದ ‘ಸ್ವಾವಲಂಬಿ ಸ್ತ್ರೀ ಯೋಜನೆ’ಯಾದ ಆಟೋ ರಿಕ್ಷಾ ಚಾಲನೆ ತರಬೇತಿ ಯೋಜನೆ ಮೂಲಕ 11 ಮಂದಿ ಮಹಿಳೆಯರು ನಗರಾದ್ಯಂತ ಆಟೋ ರಿಕ್ಷಾ ಓಡಿಸಲು ಅನುಮತಿ ದೊರಕಿಸಿಕೊಂಡಿದ್ದಾರೆ.

ಸ್ವಾವಲಂಬಿ ಸ್ತ್ರೀ ಯೋಜನೆಯಲ್ಲಿ ಆಟೋ ರಿಕ್ಷಾ ಚಾಲನೆ ತರಬೇತಿ ಜತೆಗೆ ಆರ್ಥಿಕ ಸಾಕ್ಷರತೆ, ಆತ್ಮರಕ್ಷಣೆ, ಸಂವಹನ ಕೌಶಲ್ಯ ಮತ್ತು ಸಮಾಲೋಚನೆ ಸೇರಿದಂತೆ ಅಗತ್ಯ ಜೀವನ ಕೌಶಲ್ಯಗಳ ತರಬೇತಿ ನೀಡಲಾಗಿದ್ದು, ಮಹಿಳೆಯರು ಆರ್‌ಟಿಒ ಪರವಾನಗಿ, ಬ್ಯಾಡ್ಜ್ ಮತ್ತು ಸಮವಸ್ತ್ರ ಹೊಂದಿದ್ದಾರೆ. ಈಗಾಗಲೇ ಎರಡನೇ ಬ್ಯಾಚ್ ಕೂಡ ಸಿದ್ಧವಾಗಿದೆ. ಈ ಬ್ಯಾಚ್‌ನಲ್ಲಿ 12 ಮಂದಿ ಮಹಿಳೆಯರು ತರಬೇತಿ ಪಡೆಯುತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮನಗರ | ಹಣಕ್ಕೆ ಬೇಡಿಕೆಯಿಟ್ಟ ಆರೋಪ: ಹಾರೋಹಳ್ಳಿ ಪ. ಪಂ. ಮುಖ್ಯಾಧಿಕಾರಿ ಶ್ವೇತಾ ಅಮಾನತು

ಎನ್‌ಆರ್ ಫೌಂಡೇಶನ್‌ನ ಅಧ್ಯಕ್ಷ ಆರ್ ಗುರು, ತಳಿರು ಫೌಂಡೇಶನ್ ಚಿತ್ರಾ, ರೋಟರಿ ಮೈಸೂರಿನ ಪ್ರವೀಣ್ ಎಂ, ರೋಟರಿ ಮೈಸೂರು ಈಸ್ಟ್‌ನ ರೋಹಿತ್ ಸುಬ್ಬಯ್ಯ ಸೇರಿದಂತೆ ಫಲಾನುಭವಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...