ಮೈಸೂರು | ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ ಅಗತ್ಯ : ಕೆ ಟಿ ವೀರಪ್ಪ

Date:

ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರದ ಗಾಂಧಿ ಭವನದಲ್ಲಿ ಸರಳವಾಗಿ ನಡೆದ ಗಾಂಧಿ ಜಯಂತಿಯಲ್ಲಿ ಹಿರಿಯ ಗಾಂಧೀವಾದಿ ಕೆ.ಟಿ.ವೀರಪ್ಪ ಮಾತನಾಡಿ ‘ಸತ್ಯ, ಸರಳತೆ, ಸೌಹಾರ್ದತೆ, ಸಹಿಷ್ಣುತೆ ವರ್ತಮಾನದ ಭಾರತಕ್ಕೆ’ ಅಗತ್ಯ ಎಂದರು.

“ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಯುದ್ಧ, ಭ್ರಷ್ಟಾಚಾರ, ಅನೈತಿಕ ರಾಜಕಾರಣ, ನಿರುದ್ಯೋಗ, ಅಣ್ವಸ್ತ್ರ ಪ್ರಯೋಗ, ಹೀಗೆ ಮಾನವಕುಲ ಸಂಕಷ್ಟಕ್ಕೆ ಸಿಲುಕಿದೆ. ಈಗ ಗಾಂಧಿಜೀ ಅವರ ಶಾಂತಿ, ಅಹಿಂಸೆ, ವಿಶ್ವಭಾತೃತ್ವ, ಪರಮತ ಸಹಿಷ್ಣುತೆ ವಿಚಾರಗಳು ಸಮಕಾಲೀನ ಜಗತ್ತಿಗೆ ಅತ್ಯಗತ್ಯ” ಎಂದು ತಿಳಿಸಿದರು.

ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ.ಎಸ್ ನರೇಂದ್ರ ಕುಮಾರ್ ಮಾತನಾಡಿ “ಗಾಂಧಿ ಕನಸಿನ ಭಾರತ ಮತ್ತು ಭಾರತ ಸಂವಿಧಾನದ ಪ್ರಸ್ತಾವನೆ ಎರಡೂ ಒಂದೇ ಆಗಿದೆ. ಭಾರತದ ಸಂವಿಧಾನದಲ್ಲಿ ಗಾಂಧಿಜೀಯ ಆಶಯ ಅಡಗಿದೆ. ಹಾಗಾಗಿ, ನಮ್ಮ ಸಂವಿಧಾನ ಗಾಂಧಿಜೀ ಅವರ ಧ್ಯೇಯೋದ್ದೇಶಗಳನ್ನು ಸಾಕಾರಗೊಳಿಸುವ ಮಾರ್ಗ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಡಹಬ್ಬ ದಸರಾ ಕಾರಣದಿಂದಾಗಿ ನಡೆಯಬೇಕಿದ್ದ ಗಾಂಧಿ ಜಯಂತಿ ಕಾರ್ಯಕ್ರಮದ ವಿಶೇಷ ಉಪನ್ಯಾಸವನ್ನು ದಿನಾಂಕ-13-10-2025 ರಂದು ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೇ ಭಾಗವಹಿಸಬೇಕಾಗಿ ಕೋರಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ; ಪೊಲೀಸರಿಂದ ‘ಬಿ’ ರಿಪೋರ್ಟ್ ಸಲ್ಲಿಕೆ

ಕಾಯ೯ಕ್ರಮದಲ್ಲಿ ಉಪನ್ಯಾಸಕರಾದ ಡಾ. ಟಿ.ಮಂಜು, ಡಾ.ಉಮೇಶ್, ಡಾ.ರಮೇಶ್ ಡಾ.ರಾಮರಾಜು, ಡಾ.ಪ್ರತಾಪ್, ಸಂಶೋಧನಾ ವಿದ್ಯಾರ್ಥಿಗಳಾದ ಸುಪ್ರೀತ್, ಪರಶುರಾಮ, ನಾಗರಾಜು, ಬೋಧಕೇತರ ಸಿಬ್ಬಂದಿ ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...