ಉಡುಪಿ | ಕರ್ನಾಟಕ ಬಜೆಟ್, ಬಿಜೆಪಿಗರ ಹೊಟ್ಟೆಗೆ ಬೆಂಕಿ ಬಿದ್ದಂತಿದೆ – ಕೋಟ ನಾಗೇಂದ್ರ ಪುತ್ರನ್

Date:

ಉಡುಪಿ ಜಿಲ್ಲೆಯ ಅಭಿವೃದ್ಧಿಯ ಯೋಜನೆ ಗಳಿಗೆ ಬಹಳಷ್ಟು ಓತ್ತು ಕೊಟ್ಟಿರುವ ರಾಜ್ಯ ಸರ್ಕಾರದ ಇಂದಿನ ಬಜೆಟ್, ಜಾತಿ, ಮತ, ಧರ್ಮ ನೋಡದೆ ಸರ್ವ ಜನಾಂಗದ ಶಾಂತಿಯ ತೋಟ ಎಂಬಂತೆ ಇವತ್ತಿನ ಬಜೆಟ್ ಮಂಡನೆಯಾಗಿದೆ.

ಉಡುಪಿ ಜಿಲ್ಲೆ ಅಭಿವೃದ್ಧಿಗೆ ಕಾಂಗ್ರೆಸ್ ಕೊಟ್ಟಿರುವ ಕೊಡುಗೆ ಅಪಾರ, ಇವತ್ತಿನ ಬಜೆಟ್ ನೋಡಿದ ಬಿಜೆಪಿ ಅವರಿಗೆ ಹೊಟ್ಟೆ ಉರಿ ತಡೆದು ಕೊಳ್ಳಲು ಆಗದೆ ಏನೇನೊ ಬಾಯಿಗೆ ಬಂದಂತೆ ಮಾತನಾಡುತ್ತ ಇದ್ದಾರೆ. ನಮ್ಮ ಉಡುಪಿ ಜಿಲ್ಲೆ ಇನ್ನು ಹೆಚ್ಚಿನ ಅಭಿವೃದ್ಧಿ ಆಗುತ್ತಿತ್ತು, ಆದರೆ ಅಭಿವೃದ್ಧಿ ಮಾಡುವ ಮನೋಭಾವ ಇರುವ ಶಾಸಕರು ಇಲ್ಲದೆ ಇರುವುದು ಸಲ್ಪ ಮಟ್ಟಿನ ಹಿನ್ನೆಡೆಯಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷರು ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ನಮ್ಮ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡಿ ಅಂದ್ರೆ ಕೋಳಿ ಪಡಿ ಬಗ್ಗೆ ಮಾತಾಡೋದು, ಧಾರ್ಮಿಕವಾಗಿ ಕೋಳಿ ಪಡಿ, ಕಂಬಳ ಎಲ್ಲವೂ ಬೇಕು, ಆದರೆ ಧಾರ್ಮಿಕ ಆಚರಣೆಗೆ ಹಣ ಬೇಕು, ಉಡುಪಿ ಜಿಲ್ಲೆಯ ಕಾರ್ಮಿಕರಿಗೆ ಕೆಲಸ ಇಲ್ಲದೆ ವರ್ಷ ಗಟ್ಟಲೆ ಕಳೆದಿದೆ, ಮರಳಿನ ಸಮಸ್ಯೆ ಇದೆ, ಅದನ್ನು ಪರಿಣಾಮ ಕಾರಿಯಾಗಿ ಮಾತನಾಡುವುದಿಲ್ಲ, ಬರಿ ಹಿಂದೂ ಮುಸ್ಲಿಂ ಎಂದು ಬೆಂಕಿ ಹಚ್ಚುವ ಬಿಜೆಪಿ ಶಾಸಕರ ಕೆಲಸ ಅಷ್ಟೇ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವತ್ತು ಉಡುಪಿ ಜಿಲ್ಲೆಗೆ ಬಹಳಷ್ಟು ಅನುದಾನ ಬಜೆಟ್ ನಲ್ಲಿ ನೀಡಿದೆ, ಗ್ಯಾರೆಂಟಿ ಗ್ಯಾರಂಟಿ ಯಾಗಿ ತೋರಿಸಿದೆ ಸರಕಾರ, ಜಿಲ್ಲೆಗೆ ಕೊಟ್ಟಿರುವ ಯೋಜನೆ ಕರ್ನಾಟಕದ ಎಲ್ಲ ಜಿಲ್ಲೆಗೂ ಕೊಟ್ಟಿರುವ ಯೋಜನೆ ಉಡುಪಿ ಜಿಲ್ಲೆಗೂ ಕೊಟ್ಟಿದೆ, ಕಾಂಗ್ರೆಸ್ ಒಂದು ಕ್ಷೇತ್ರ ಗೆಲ್ಲದೆ ಇದ್ದರು ಸರಕಾರ ಅನುದಾನ ಕೊಟ್ಟಿದೆ, ಅದು ಬಿಜೆಪಿ ಶಾಸಕರ ಮುಖ ನೋಡಿ ಅಲ್ಲ, ಕರ್ನಾಟಕದ ಪ್ರತಿ ಜಿಲ್ಲೆಯು ಪ್ರಗತಿ ಹೊಂದಬೇಕು ಎನ್ನುವುದು ಸಿದ್ದರಾಮಯ್ಯ ತತ್ವ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...