ವಾರಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ, ಅದು ತಪ್ಪು ಕಲ್ಪನೆ : ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

Date:

ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಇತ್ತೀಚೆಗೆ ದೇಶದ ಪ್ರಗತಿ ಸಾಧಿಸಲು ಎಲ್ಲರೂ ವಾರಕ್ಕೆ ಎಪ್ಪತ್ತು ಗಂಟೆಗಳು ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು, “ಒಬ್ಬ ವ್ಯಕ್ತಿ ದಿನಕ್ಕೆ 70 ಗಂಟೆ ಕೆಲಸ ಮಾಡುವ ಅಗತ್ಯವಿಲ್ಲ. ಕೆಲಸ ಮಾಡುವ ಸಮಯವನ್ನು ಹೆಚ್ಚು ಉಪಯುಕ್ತವಾಗಿ ಕಳೆಯಿರಿ. ಉಳಿದ ಸಮಯದಲ್ಲಿ ನಿಮ್ಮ ಕುಟುಂಬದೊಂದಿಗೆ ಇರಿ” ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಟ್ರೇಡಿಂಗ್ ಮತ್ತು ಶಿಕ್ಷಣದ ವಿಶ್ವದಲ್ಲಿ ಜ್ಞಾನ, ನೆಟ್ವರ್ಕಿಂಗ್ ಮತ್ತು ಆವಿಷ್ಕಾರವನ್ನು ಉತ್ತೇಜಿಸುವ ದಿ ಟ್ರೇಡಿಂಗ್ ಮೈಂಡ್ಸ್ ಆಯೋಜಿಸಿದ್ದ “ಟ್ರೇಡರ್ಸ್ ಮೀಟಪ್ ಮತ್ತು ಎಜುಕೇಷನ್ ಹೀರೋಸ್” ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ, ಮಾತನಾಡಿದ ಅವರು, “ವಾರಕ್ಕೆ ಎಪ್ಪತ್ತು ಗಂಟೆ ಕೆಲಸ ಮಾಡುವುದು ಅಥವಾ ಹೆಚ್ಚು ಸಮಯ ಕೆಲಸ ಮಾಡಿ, ಅಧಿಕ ಉತ್ಪಾದಕತೆ ಪಡೆಯಬಹುದು ಎಂಬುವುದು ಸಂಪೂರ್ಣ ತಪ್ಪು ಕಲ್ಪನೆಯಾಗಿದೆ. ಕೆಲಸ ಮಾಡುವ ಅವಧಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುವುದಷ್ಟೇ ನಮಗೆ ಮುಖ್ಯವಾಗಿದೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಿನ ಕಾಲದಲ್ಲಿ ನಮ್ಮ ಮಕ್ಕಳಿಗೆ ನಾವೆಲ್ಲರೂ ಅಣುಬಾಂಬ್ ತಯಾರಿಕೆ ಬಗ್ಗೆ ಹೇಳಿ ಕೊಟ್ಟಿದ್ದೇವೆ. ಆದರೆ, ಅದರ ಬಳಕೆ ಬಗ್ಗೆ ಹೇಳಿಕೊಟ್ಟಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ | 40 ವರ್ಷ ಮೇಲ್ಪಟ್ಟ ಸಿಬ್ಬಂದಿಗೆ ಜಯದೇವ ಹೃದ್ರೋಗದಲ್ಲಿ ತಪಾಸಣೆಯ ಸೌಲಭ್ಯ

“ನಾವು ಆರ್ಥಿಕತೆ ಮಾತ್ರವಲ್ಲದೇ, ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಸಾಧಿಸಬೇಕಿದೆ” ಎಂದು ನ್ಯಾಯಮೂರ್ತಿ ಗೋಪಾಲ ಗೌಡ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...