ಹುಬ್ಬಳ್ಳಿ | ಜಾತಿ ಭೇದವ ಮೀರಿ ಸಮಾನತೆ ಸಾರುವ ಸಾರ್ವಕಾಲಿಕ ಸತ್ಯ ವಚನಗಳಲ್ಲಿ ಅಡಗಿದೆ: ಮೂರುಸಾವಿರ ಮಠ ಸ್ವಾಮೀಜಿ

Date:

ಜಾತಿ ಭೇದವ ಮೀರಿ ಸಮಾನತೆ ಸಾರುವ ಸಾರ್ವಕಾಲಿಕ ಸತ್ಯ ವಚನಗಳಲ್ಲಿ ಅಡಗಿದೆ ಎಂದು ಮೂರುಸಾವಿರ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅಭಿಪ್ರಾಯಿಸಿದರು.

ಹುಬ್ಬಳ್ಳಿ ನಗರದ ಮೂರುಸಾವಿರ ಮಠದಲ್ಲಿ ಮಹಾಶರಣೆ ಗಂಗಾಂಬಿಕ ಬಳಗದ ನೇತೃತ್ವದಲ್ಲಿ, ಬಸವ ಕೇಂದ್ರ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ 18 ವಿವಿಧ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಶರಣ ನುಲಿಯ ಚಂದಯ್ಯ ಜಯಂತಿ ಪ್ರಯುಕ್ತ ಬಸವಾದಿ ಶರಣರ 108 ವಚನಗಳ ಸಾಮೂಹಿಕ ಪಾರಾಯಣ ಕಾರ್ಯಕ್ರಮದಲ್ಲಿ ವಚನ ಪಾರಾಯಣ ಮಾಲಿಕೆ-1 ಗ್ರಂಥವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

WhatsApp Image 2024 08 20 at 1.18.22 PM

“ವಚನಗಳು ವಿಶ್ವದ ಶ್ರೇಷ್ಠ ಮೌಲ್ಯ ಸಾರುವ ತತ್ವಗಳಾಗಿವೆ. ಜಾತಿ, ಮತ, ಪಂಥ ಭೇದವನ್ನು ಮೀರಿ ಸಮಾನತೆ ಸಾರುವ ಸಾರ್ವಕಾಲಿಕ ಸತ್ಯ ವಚನಗಳಲ್ಲಿ ಅಡಗಿದೆ. ನಾನು ವಚನ ಗ್ರಂಥವನ್ನು ಲೋಕಾರ್ಪಣೆಗೊಳಿಸಿ ತಲೆಯ ಮೇಲೆ ಎತ್ತಿ ಹಿಡಿದು ಗೌರವಿಸಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಥಣಿ ಶಿವಯೋಗಿಗಳು, ಇಳಕಲ್ಲಿನ ವಿಜಯಮಹಾಂತಪ್ಪಗಳು, ಘನಮಠ ಶಿವಯೋಗಿಗಳು ವಚನ ಗ್ರಂಥಗಳನ್ನು ಬೆನ್ನಿಗೆ ಕಟ್ಟಿಕೊಂಡು ನಾಡಿನಾದ್ಯಂತ ಸಂಚರಿಸಿ ವಚನಗಳ ಪ್ರಸಾರ ಮಾಡಿದ್ದು ಈ ನಾಡಿನ ಇತಿಹಾಸದಲ್ಲಿ ಇರುವುದನ್ನು ಸ್ಮರಿಸಿದರು. ಲಿಂಗಾಯತ ಧರ್ಮಿಯರು ವಚನಗಳನ್ನೇ ನಿತ್ಯ ಪಾರಾಯಣ ಮಾಡಿ ಬದುಕನ್ನು ಹಸನುಗೊಳಿಸಿಕೊಳ್ಳುವ ಸಂದೇಶ ನೀಡಿದರು.

ಹಿರಿಯ ಅನುಭಾವಿ ಪ್ರೊ. ಸಿದ್ದಣ್ಣ ಲಂಗೋಟಿ ಸಭೆಯಲ್ಲಿ ತಮ್ಮ ಅನುಭವ ನೀಡಿದರು. ಡಾ. ಸ್ನೇಹಾ ಭೂಸನೂರ ಹಾಗೂ ಸುಮಾರು 200 ಕ್ಕೂ ಅಧಿಕ ಶರಣೆಯರು ಏಕಕಾಲಕ್ಕೆ ಬಸವಾದಿ ಶರಣರ 108 ವಚನಗಳನ್ನು ಪಾರಾಯಣ ಮಾಡಿದರು.

WhatsApp Image 2024 08 20 at 1.18.23 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...