ಉಡುಪಿ | “ಆಪರೇಷನ್ ಸಿಂಧೂರ್” ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮಸೀದಿಗಳಿಗೆ ಸೂಚನೆ

Date:

ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಕೊಂದಿದ್ದಕ್ಕೆ ಭಾರತೀಯ ಸೇನೆಯು “ಆಪರೇಷನ್ ಸಿಂಧೂರ್” ನಡೆಸಿ ಉಗ್ರಗಾಮಿಗಳ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ.

ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಮತ್ತು ದೇಶದಲ್ಲಿ ಶಾಂತಿಯತ್ತ ಮುನ್ನಡೆಯುತ್ತಿರುವ ನಮ್ಮ ಹೆಮ್ಮೆಯ ಸೈನಿಕರನ್ನು ಬಲಪಡಿಸಲು ರಾಜ್ಯದಾದ್ಯಂತದ ಎಲ್ಲಾ ಮಸೀದಿಗಳಲ್ಲಿ ಅವರ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ಸೂಕ್ತ ಸೂಚನೆಗಳನ್ನು ನೀಡುವಂತೆ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀ‌ರ್ ಖಾನ್ ನಿರ್ದೇಶಿಸಿದ್ದಾರೆ.

ಆದ್ದರಿಂದ, ಶುಕ್ರವಾರದ ಜುಮ್ಮಾ ನಮಾಝಿನ ಬಳಿಕ ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರನ್ನು ಬಲಪಡಿಸುವ ಸಲುವಾಗಿ ಪ್ರಾರ್ಥಿಸಲು ತಿಳಿಸಿದ್ದು, ಉಡುಪಿ ಜಿಲ್ಲೆಯ ಎಲ್ಲಾ ವಕ್ಸ್ ಸಂಸ್ಥೆಗಳಲ್ಲಿ ಜುಮ್ಮಾ ನಮಾಝ್ ಬಳಿಕ ಈ ಬಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಬೇಕೆಂದು ಜಿಲ್ಲಾ ವಕ್ ಅಧಿಕಾರಿ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...