ಕಲಬುರಗಿ| ಪ್ರತಿಭಟನಾನಿರತ ರೈತರನ್ನು ರಾತ್ರೋರಾತ್ರಿ ವಶಕ್ಕೆ ಪಡೆದ ಪೊಲೀಸರು

Date:

ಸ್ಥಗಿತಗೊಂಡಿರುವ ಮಲ್ಲಾಬಾದ ಏತ ನೀರಾವರಿಯ ಕಾಮಗಾರಿ ಟೆಂಡರ್ ಕರೆದು ಕೂಡಲೇ ಕೆಲಸ ಪ್ರಾರಂಭಿಸಲು ಆಗ್ರಹಸಿ ಕಲಬುರಗಿಯ ಜೇವರ್ಗಿಯ ಮಲ್ಲಾಬಾದ ಏತ ನೀರಾವರಿ ರೈತ ಹೋರಾಟ ಸಮಿತಿ ವತಿಯಿಂದ ಜಾನುವಾರು ಬಂಡಿಗಳೊಂದಿಗೆ ರೈತರು ಚಿಗರಳ್ಳಿ ಕ್ರಾಸ್ ರಾಷ್ಟ್ರೀಯ ಮುಖ್ಯ ಹೆದ್ದಾರಿ ತಡೆದು ಪ್ರತಿಭಟಸಿದ್ದು ಪೊಲೀಸರು ಪ್ರತಿಭಟನಾನಿರತ ರೈತರನ್ನು ವಶಕ್ಕೆ ಪಡೆದಿದ್ದಾರೆ.

ನಿನ್ನೆ (ಡಿಸೆಂಬರ್ 16) ತಡರಾತ್ರಿ ಪ್ರತಿಭಟನೆ ‌ಸ್ಥಳಕ್ಕೆ ಜೇವರ್ಗಿ ತಹಶೀಲ್ದಾರ, ದಂಡಾಧಿಕಾರಿಗಳು, ಪೋಲಿಸ್ ಸಿಬ್ಬಂದಿ, ಕಲಬುರಗಿ ಜಿಲ್ಲಾವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿದ್ದು ರೈತ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಮಲ್ಲಾಬಾದ ಏತ ನೀರಾವರಿ ಕಾಮಗಾರಿ ಪುನರಾರಂಭಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಸಮಸ್ಯೆಗೆ ಸರಿಯಾದ ಪರಿಹಾರ ಒದಗಿಸುವ ಭರವಸೆ ನೀಡದ ಕಾರಣ ರೈತರು ಪಟ್ಟು ಹಿಡಿದು ನಿರಂತರ ಎಂಟು ಗಂಟೆಗಳ ಅಧಿಕ ಕಾಲ ಪ್ರತಿಭಟನೆ ನಡೆಸಿದರು.

ಈ ಬೆನ್ನಲ್ಲೇ ರೈತ ಮುಖಂಡರಾದ ಡಾ.ಮಹೇಶಕುಮಾರ್ ರಾಠೋಡ, ಇಬ್ರಾಹಿಂ ಪಟೇಲ್ ಯಾಳವರ್, ಬಾಬು ಪಾಟೀಲ್, ಶೋಭಾ ಬಾಣಿ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...