ಯಾದಗಿರಿ | ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ರಿಯಾಜ್ ಪಟೇಲ್

Date:

ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ. ಪ್ರತಿಯೊಂದು ಮಗುವಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯ ಸೌಕರ್ಯಗಳು ಒದಗಿಸಿ ಕೊಡಬೇಕು ಎಂದು ಎನ್‌ಸಿಎಲ್‌ಪಿ ಸಂಸ್ಥೆಯ ನಿರ್ದೇಶಕ ರಿಯಾಜ್ ಪಟೇಲ್ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಎನ್‌ಸಿಎಲ್‌ಪಿ ಸಂಸ್ಥೆಯ ವವಸ್ಥಾಪಕ ಅನಿಲ್ ತೇಜಪ್ಪ ಬಲ್ಲೂರುಕರ್ ಮಾತನಾಡಿ, “ಮಕ್ಕಳು ಸಂಪೂರ್ಣ ಬೆಳವಣಿಗೆಗಾಗಿ ವರ್ಲ್ಡ್ ವಿಷನ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದೆ. ಉತ್ತಮ ಶಿಕ್ಷಣ ನೀಡುವ ಸಲುವಾಗಿ ಆರ್‌ಇಸಿ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೇಣುಕಾ ಪಾಟೀಲ್ ಬಿಆರ್‌ಸಿ ಮಾತನಾಡಿ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಎಲ್ಲ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡಿಯಬೇಕು.  ಹೆಣ್ಣು ಮಕ್ಕಳು ವಿವಿಧ ಹುದ್ದೆಗಳಲ್ಲಿ ಇದ್ದಾರೆ. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯವಾಗಿದೆ” ಎಂದರು.

ಕಾರ್ಯಕ್ರಮದಲ್ಲಿ ಪ್ರಕಾಶ್ ಬಾವಿಮನಿ ಪೊಲೀಸ್, ನಂದ ಸೂರಿ, ರಾಮಣ್ಣ ದೊರೆ, ಶಕೀಲಾ ಬಾನು, ಸಾಬೇರಾ ಬೇಗಂ, ಮಾಶಾಕ್ ಸಿ ಆರ್ ಪಿ, ಶರಣಪ್ಪ, ರಾಜೇಶ್ವರಿ, ಸುಂದರ್ ಎಂ, ಸುಪ್ರೀಂ ಜಾಯ್, ರೋಮಾ ಆರ್ , ಸಿದ್ದಮ್ಮ, ಮೋಹನ್ ಕುಮಾರ್ ಹೊಸಮನಿ, ಅಶೋಕ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...