ಬೀದರ್‌ | ಗುತ್ತಿಗೆದಾರ ಸಚಿನ್‌ ಪಾಂಚಾಳ್ ನಿಗೂಢ ಸಾವಿನ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Date:

ಭಾಲ್ಕಿ ತಾಲ್ಲೂಕಿನ ಕಟ್ಟಿ ತೂಗಾಂವ್‌ ಗ್ರಾಮದ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್ ನಿಗೂಢ ಸಾವಿನ ಬಗ್ಗೆ ತನಿಖೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ‌ ನಡೆಸಲಾಯಿತು.

ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿ ಗೃಹ‌ ಸಚಿವರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಅವರಿಗೆ ಸಲ್ಲಿಸಿದರು.

ಸಚಿನ್ ಪಾಂಚಾಳ್ ನಿಗೂಢ ಸಾವಿನ ಘಟನೆ ವಿಷಾದನೀಯ. ಬಡ ಕುಟುಂಬದಲ್ಲಿ ಹುಟ್ಟಿದ ಸಚಿನ್ ತನ್ನ‌ ಉಪಜೀವನಕ್ಕಾಗಿ ವ್ಯವಹಾರ ಮಾಡುವಾಗ ಏನೋ ಏರುಪೇರಾಗಿದೆ. ಸಚಿನ್‌ ಸಾವಿನಿಂದ ಅವರ ಮೇಲೆ ಅವಲಂಬಿತ ಕುಟುಂಬದ ಸದಸ್ಯರು ಬೀದಿ ಪಾಲಾಗುವ ಸ್ಥಿತಿ ಬಂದೊಗಿದೆ. ಇಡೀ ಸಾವಿನ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಸಚಿನ್ ಕುಟುಂಬಸ್ಥರಿಗೆ‌ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಹೊಟ್ಟೆಯಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ತಾಯಿಯೂ ಮರಣ

ಪ್ರತಿಭಟನೆಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ದತ್ತಾತ್ರಿ ವಿಶ್ವಕರ್ಮ, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಸುಲೋಚನಾ ವಿಶ್ವಕರ್ಮ, ಯುವ ಘಟಕದ ಅದ್ಯಕ್ಷ ಪ್ರಶಾಂತ ವಿಶ್ವಕರ್ಮ, ಮಹಾಸಭಾದ ಉಸ್ತುವಾರಿ ಅಶೋಕ ಪೊದ್ದಾರ್‌, ಉಪಾಧ್ಯಕ್ಷ ಸೋಮನಾಥ ಪಾಂಚಾಳ್, ರಾಜಕುಮಾರ ಪಾಂಚಾಳ್, ಕೃಷ್ಣಮಚಾರಿ, ಮಹಾದೇವ ಪಾಂಚಾಳ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...