ರಾಯಚೂರು | ಕೂಲಿ ಕೆಲಸಕ್ಕೆ ಹೋಗುತ್ತಿದ್ದ 15 ಮಂದಿ ಮಕ್ಕಳ ರಕ್ಷಣೆ

Date:

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಕ್ಕಳ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೆ 15 ಮಕ್ಕಳ ರಕ್ಷಣೆ ಮಾಡಿದ್ದಾರೆ.

ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗೆ ಕರೆದೊಯ್ಯುತ್ತಿದ್ದ 5 ಸರಕು ಸಾಗಣೆ ವಾಹನಗಳನ್ನು ಜನವರಿ 17ರಂದು ಜಪ್ತಿ ಮಾಡಿ ವಾಹನಗಳಲ್ಲಿದ್ದ 15 ಮಂದಿ ಮಕ್ಕಳನ್ನು ರಕ್ಷಿಸಿ ಸಂಬಂಧಪಟ್ಟ ಶಾಲೆಗಳಲ್ಲಿ ಪುನಃ ದಾಖಲು ಮಾಡಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರಿಗೆ ಸೂಚಿಸಲಾಗಿದೆ.

ಮಾಲೀಕರು, ಚಾಲಕರ ಮೇಲೆ ಕ್ರಮ: ಮಕ್ಕಳನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ವಾಹನ ಮಾಲೀಕರು ಮತ್ತು ಚಾಲಕರ ವಿರುದ್ಧ ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೋ-ಆಪರೇಟಿವ್ ಸೊಸೈಟಿ ಚುನಾವಣೆ; ಎಸ್‌ಸಿ ಮೀಸಲು ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧೆ

ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕ ಮಲ್ಲಪ್ಪ, ರಾಯಚೂರು ಮೋಟಾರ್ ವಾಹನ ನಿರೀಕ್ಷಕ ರಾಕೇಶ್ ಎಂ, ಟ್ರಾಫಿಕ್ ಪೊಲೀಸ್ ಠಾಣೆ ಪಿಎಸ್ಐ ನಾರಾಯಣ, ಇಸಿಒ ರಾಜನಗೌಡ, ಬಿಆರ್‌ಪಿ ಮನೋಹರ ಶಾಸ್ತ್ರಿ, ಸಿಆರ್‌ಪಿಗಳಾದ ದಾಕ್ಷಾಯಿಣಿ, ಬಸವರಾಜ ಸಾತಾಲ್, ಮಹಾದೇವ, ವೆಂಕಟಾಂಜನೇಯ, ರಘು ಎನ್, ಬಿ ಎಸ್ ಕೇಶಾಪೂರ, ಟ್ರಾಫಿಕ್ ಪೊಲೀಸ್ ಠಾಣೆ ಸಿಬ್ಬಂದಿ ರಾಜಾಸಾಬ್, ಸಂಗಪ್ಪ ಹಾಗೂ ಹುಸೇನ್ ನಾಯ್ಕ ಅಕೌಂಟೆಂಟ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...