ರಾಯಚೂರು | ಪಾನ್‌ ಅಂಗಡಿಯಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡದೆ ಆದರ್ಶವಾದ ಮಹಿಳೆ : ಮದ್ಯಪಾನ ಸಂಯಮ ಮಂಡಳಿ ಶ್ಲಾಘನೆ

Date:

ರಾಯಚೂರು ಜಿಲ್ಲೆ ಸುಲ್ತಾನ್‌ಪುರ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ತನ್ನ ಪತಿಯೊಂದಿಗೆ ಪಾನ್ ಅಂಗಡಿ ನಡೆಸುತ್ತಿರುವ ವಿಜಯಲಕ್ಷ್ಮಿರಾ ಅವರು, ಗುಟ್ಕಾ, ಸಿಗರೇಟ್ ಮಾರಾಟದಿಂದ ದೂರವಿರುವ ಮೂಲಕ ಪ್ರಾಮಾಣಿಕತೆ ಮತ್ತು ನೈತಿಕತೆಯ ಆದರ್ಶವಾಗಿ ಮಿಂಚಿದ್ದಾರೆ. ಅವರ ಈ ಸಮಾಜಮುಖಿ ವ್ಯವಹಾರದ ಕಾರ್ಯತಂತ್ರವನ್ನು ಗೌರವಿಸಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ ಅವರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿದರು.

ಗುಟಕಾ ಮತ್ತು ಸಿಗರೇಟ್ ವಿತರಕರು ಹಲವು ಬಾರಿ ವಿಜಯಲಕ್ಷ್ಮಿ ಅವರನ್ನು ಮಾರಾಟ ಮಾಡಲು ಹೇಳಿದರು ಅವರು ತಮ್ಮ ನೈತಿಕ ನಿಲುವಿನಿಂದ ಒಂದಿಂಚೂ ಹಿಂದೆ ಸರಿಯಲಿಲ್ಲ. ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಶರಣಪ್ಪ ಸಲಾದಪುರ, “ಗುಟಕಾ ಮತ್ತು ಸಿಗರೇಟ್‌ನಿಂದ ಆರೋಗ್ಯಕ್ಕೆ ತೀವ್ರ ಹಾನಿಯಾಗುತ್ತದೆ. ವಿಜಯಲಕ್ಷ್ಮಿ ಅವರು ಇಂತಹ ಉತ್ಪನ್ನಗಳನ್ನು ಮಾರಾಟ ಮಾಡದೆ, ಆದರ್ಶ ಜೀವನ ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಗಳು ಸಮಾಜದಲ್ಲಿ ವಿರಳವಾಗಿ ಸಿಗುತ್ತಾರೆ,” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ₹58 ಲಕ್ಷ ಸೈಬರ್ ವಂಚನೆ ಪ್ರಕರಣ; ₹18.29 ಲಕ್ಷ ರಿಕವರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಲಕ್ಷ್ಮಿ ಅವರ ಸನ್ಮಾನವು ಆರೋಗ್ಯವಂತ ಮತ್ತು ಸ್ವಸ್ಥ ಸಮಾಜದ ಕಲ್ಪನೆಗೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. “ಅನೇಕರು ಸಮಾಜಕ್ಕೆ ಸಣ್ಣ ಅಥವಾ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ಅವರ ಸೇವೆಯನ್ನು ಗುರುತಿಸಿದಾಗ, ಅದು ಇತರರಿಗೆ ಪ್ರೇರಣೆಯಾಗುತ್ತದೆ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...