ರಾಯಚೂರು | ಕಲಾವಿದರಿಗೆ ಧನ ಸಹಾಯ ನೀಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಕಲಾವಿದರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಧನ ಸಹಾಯ ನೀಡಲು ಒತ್ತಾಯಿಸಿ ಜಿಲ್ಲಾ ಸಾಂಸ್ಕೃತಿಕ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ರಾಯಚೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ದೇಶದಲ್ಲಿ ಅಗತ್ಯ ವಸ್ತುಗಳು, ಡೀಸೆಲ್, ಪೆಟ್ರೋಲ್, ಗ್ಯಾಸ್ ದರಗಳ ಏರಿಕೆಗಳಿಂದಾಗಿ ದಿನದ ದುಡಿಮೆಯಲ್ಲಿ ಬದುಕುತ್ತಿರುವ ಶ್ರಮಿಕ ವರ್ಗ, ಸಣ್ಣ ರೈತರು, ಕೂಲಿಕಾರ್ಮಿಕರು ಮತ್ತು ಕಲಾವಿದರ ಬದುಕು ಅಸಹನೀಯವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಕಲೆಯನ್ನೇ ನಂಬಿ ಬದುಕುತ್ತಿರುವ ಕಲಾವಿದರು ಜೀವನ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿವರ್ಷ ಆನ್‌ಲೈನ್‌ನಲ್ಲಿ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿ ಧನಸಹಾಯ ನೀಡುತ್ತಿತ್ತು. ಇದು ಕಲಾವಿದರ ಬದುಕಿಗೆ ಕಾರ್ಯ ಚಟುವಟಿಕೆ ನಿರಂತರವಾಗಿ ಉತ್ತೇಜನ ನೀಡುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಕಲಾವಿದರಿಗೆ, ಸಂಘ ಸಂಸ್ಥೆಗಳಿಗೆ ನೀಡುವ ಧನಸಹಾಯದ ಪ್ರಮಾಣ ಕಡಿಮೆಯಾಗಿದೆ. ಇದು ಕಲಾವಿದರನ್ನು ಚಿಂತೆಗೀಡು ಮಾಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ವರ್ಷ ಅಕ್ಟೋಬರ್ ನವೆಂಬರ್ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲ್ಲ. ಕೂಡಲೇ ಅರ್ಜಿ ಆಹ್ವಾನಿಸಿ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ಆಕ್ರೋಶ

ಈ ಸಂದರ್ಭದಲ್ಲಿ ಕಲಾವಿದರಾದ ವಿಎನ್ ಅಕ್ಕಿ, ರಂಗಸ್ವಾಮಿ, ಲಕ್ಷ್ಮಣ ಮಂಡಲಗೇರಾ, ಅಣವೀರಯ್ಯ, ಶರಣಪ್ಪ ಗೋನಾಳ, ವೇಣುಗೋಪಾಲ, ನರಸಿಂಹ, ರಾಘವೇಂದ್ರ, ವೆಂಟಕ ನರಸಿಂಹ, ವಿಜಯಲಕ್ಷ್ಮಿ, ದೇವಣ್ಣ, ಜೋಸೆಫ್, ನರೇಂದ್ರ ಕುಮಾರ, ಲಕ್ಷ್ಮಿ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...